ದರ್ಗಾ ಹಜರತ್ ಖ್ವಾಜಾ ಬಂದನವಾಸ್ (ರ್.ಹ.) ಅವರ ಸಜ್ಜಾದಾ ನಶೀನ್ ಹಾಗೂ ಕರ್ನಾಟಕ ವಕ್ಫ್ ಮಂಡಳಿ ಅಧ್ಯಕ್ಷರಾದ ಸಯ್ಯದ್ ಅಲಿ ಅಲ್ ಹುಸೈನ್ ಸಾಹೇಬ್ ಅವರ ವತಿಯಿಂದ ಆಯೋಜಿಸಲಾದ ದಾವತ್-ಎ-ಇಫ್ತಾರ್ ಗೆಟ್-ಟುಗೆದರ್ ಕಾರ್ಯಕ್ರಮದಲ್ಲಿ SDPI ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಅಬ್ದುಲ್ ರಹೀಮ್ ಪಟೇಲ್ ಸಾಹೇಬ್, ಜಿಲ್ಲಾ ಉಪಾಧ್ಯಕ್ಷರಾದ ಮಕ್ಬೂಲ್ ಸಾಹೇಬ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಡಾ. ರಿಜ್ವಾನ್ ಸಾಹೇಬ್ ಹಾಗೂ ಇಬ್ರಾಹಿಂ ಪಟೇಲ್ ಸಾಹೇಬ್ ಅವರು ದರ್ಗಾದಲ್ಲಿ ಭಾಗವಹಿಸಿದರು.
ಗುಲಬರ್ಗ
ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…
~ಮಜೀದ್ ತುಂಬೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ SDPIKarnataka
ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…