ನಾಮಪತ್ರ ಸಲ್ಲಿಕೆ ರ್ಯಾಲಿ
Monday 10:30 AM 23 March 2026
ಸ್ಥಳ: ಅಖ್ತರ್ ರಝಾ ಸರ್ಕಲ್ ರಿಂದ ‘ಕಾರ್ಪೊರೇಷನ್ ಕಚೇರಿ ವರೆಗೆ
ಸ್ವಾಭಿಮಾನದ ರಾಜಕೀಯಕ್ಕಾಗಿ ಒಂದಾಗುವ ಸಮಯ ಬಂದಿದೆ
ಗುಲಾಮಗಿರಿಯ ರಾಜಕಾರಣ ಅಳಿಸೋಣ, ಭಯ ಬೆದರಿಕೆಗೆ ತಕ್ಕ ಉತ್ತರ ಹೇಳೋಣ, ಸ್ವಾಭಿಮಾನದ ರಾಜಕೀಯೆ ಬೆಳೆಸೋಣ!
ನಿಮಗೆ ಆತ್ಮೀಯ ಆಹ್ವಾನ!
ನಿಮ್ಮ ಸ್ನೇಹಿತರು, ಕುಟುಂಬದವರು ಮತ್ತು ಸಮುದಾಯದೊಂದಿಗೆ ಈ ಶಕ್ತಿಶಾಲಿ ನಾಮಪತ್ರ ರ್ಯಾಲಿಯಲ್ಲಿ ಭಾಗವಹಿಸಿ ಬೆಂಬಲ ನೀಡಿ
ಅಪ್ಸರ್ ಕೂಡ್ಲಿಪೇಟೆ,
SDPI ಅನ್ನು ಬಲಪಡಿಸಿ – ನ್ಯಾಯದ ರಾಜಕಾರಣವನ್ನು ಬಲಪಡಿಸಿ! ನಿಮ್ಮ ಹಾಜರಾತಿ ನಮ್ಮ ಶಕ್ತಿ,ಬನ್ನಿ ಜೊತೆಗೂಡಿ,ಬೆಂಬಲ ನೀಡಿ,ಮತನೀಡಿ, ಗೆಲ್ಲಿಸಿ
ದಾವಣಗೆರೆ ಉಪಚುನಾವಣೆಯ ಹಿನ್ನೆಲೆದಲ್ಲಿ ಕಾಂಗ್ರೆಸ್ ಪಕ್ಷವು ತನ್ನದೇ ಪಕ್ಷದ ಬಂಡಾಯ ನಾಯಕರ ಮೇಲೆ SDPI ಹಣಕಾಸು ಸಹಾಯ ಪಡೆದಿದ್ದಾರೆ ಎಂಬ…
This is your moment to decide the future of Davangere South.Vote for Afsar Kodlipete —…
ಕಾಂಗ್ರೆಸ್ಸಿನ ಹಿರಿಯ ಮುಖ೦ಡರು ದಾವಣಗೆರೆ ಉಪಚುನಾವಣೆಯ ಪಕ್ಷೇತರ ಅಭ್ಯರ್ಥಿಯೂ ಆದ ಎಚ್ ಸುಭಾನ್ ರವರು ಎಸ್ ಡಿ ಪಿ ಐ…
ABHI NAHI ТОН КАВНІ NAHI SDPI ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ರವರ ಚುನಾವಣಾ ಪ್ರಚಾರಾರ್ಥವಾಗಿ ಬೃಹತ್ ర్యాలి ದಿನಾಂಕ…
Abhi Nahi tho kabhi nahiಸ್ವಾಭಿಮಾನಕ್ಕಾಗಿ ಮತ ನೀಡಿ SDPI ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಅವರಬೃಹತ್ ಪ್ರಚಾರ ಸಮಾವೇಶ PLACE…