ನೈಜ ಜನಸೇವಕ – ನಮ್ಮ ಶಾಸಕ
ನ್ಯಾಯ ಮತ್ತು ಸಮಾನತೆಯ ಹೋರಾಟಗಾರ – ಸಂವಿಧಾನದ ಮೌಲ್ಯಗಳ ರಕ್ಷಣೆಗಾಗಿ ನಿರಂತರ ಹೋರಾಟ. ಧೈರ್ಯಶಾಲಿ ನಿಲುವುಗಳಿಂದ ಜನರ ಹಕ್ಕುಗಳನ್ನು ರಕ್ಷಿಸುತ್ತಿದ್ದಾರೆ.
ವಕ್ಫ್ ಹಕ್ಕುಗಳ ರಕ್ಷಣೆಗಾಗಿ ಮುಂಚೂಣಿ ಹೋರಾಟ – ವಕ್ಫ್ ಬಚಾವ್ ಆಂದೋಲನದಲ್ಲಿ ಪ್ರಮುಖ ಪಾತ್ರ ವಹಿಸಿ, ಅಲ್ಪಸಂಖ್ಯಾತರ ಹಕ್ಕುಗಳನ್ನು ದೃಢವಾಗಿ ಕಾಯುತ್ತಿದ್ದಾರೆ.
ಜನವಿರೋಧಿ ಕಾಯ್ದೆಗಳ ವಿರುದ್ಧ ಧ್ವನಿ – NRC, CAA, SIR ಮುಂತಾದ ಕಾಯ್ದೆಗಳ ವಿರುದ್ಧ ತೀವ್ರ ಹೋರಾಟ ನಡೆಸಿ, ಜನರ ಹಿತವನ್ನು ರಕ್ಷಿಸಿದ್ದಾರೆ.
ಸಾಮಾಜಿಕ ನ್ಯಾಯದ ಸಕ್ರಿಯ ಹೋರಾಟಗಾರ
ಹಿಜಾಬ್ ನಿಷೇಧ ಹಿಂಪಡೆಯುವಂತೆ ಆಗ್ರಹ
ಕಾಂತರಾಜ್ ಆಯೋಗ ವರದಿ ಜಾರಿಗೆ ತೀವ್ರ ಒತ್ತಾಯ
ಬಡವರ ಮನೆಗಳ ರಕ್ಷಣೆಗಾಗಿ ಹೋರಾಟ
ದಾವಣಗೆರೆ ಹೆಗ್ಡೆ ನಗರದಲ್ಲಿ ಬುಲ್ಲೋಜರ್ ಕಾರ್ಯಾಚರಣೆಗೆ ತುತ್ತಾದ ನಿವಾಸಿಗಳ ಪರ ಧ್ವನಿ
ಬೆಂಗಳೂರಿನ ಕೋಗಿಲು ಮತ್ತು ಥಣಿಸಂದ್ರ ಬಡಾವಣೆಗಳಲ್ಲಿ ಬಿಡಿಎ ಬುಲ್ಲೋಜರ್ ದಾಳಿಗೆ ಈಡಾದ ನಿರಾಶ್ರಿತರಿಗೆ ಪುನರ್ವಸತಿ ಹೋರಾಟದಲ್ಲಿ ಮುಂಚೂಣಿ
ಶೋಷಿತ ಸಮುದಾಯಗಳ ಶಕ್ತಿಗಾಗಿ
ನ್ಯಾಯ, ಸಮಾನತೆ ಮತ್ತು ಸ್ವಾಭಿಮಾನದ ರಾಜಕೀಯಕ್ಕಾಗಿ
ಅಪ್ಪರ್ ಕೊಡ್ಲಿಪೇಟೆಯವರನ್ನು ಬೆಂಬಲಿಸಿ
ಅಹಿಂದ ಯುವಜನ ಬಳಗ, ಕರ್ನಾಟಕ
ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…