ಅಹಿಂದ ಯುವಜನ ಬಳಗ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನಾವು ಏಕೆ ಅಪ್ಸರ್ ಕೊಡ್ಲಿಪೇಟೆ ಅವರನ್ನು ಬೆಂಬಲಿಸುತ್ತಿದ್ದೇವೆ

ನೈಜ ಜನಸೇವಕ – ನಮ್ಮ ಶಾಸಕ

  • ಜನಪರ ನಾಯಕ – ಶೋಷಿತ, ಬಡವರು ಮತ್ತು ಹಿಂದುಳಿದ ಸಮುದಾಯಗಳ ನಿಜವಾದ ಧ್ವನಿ. ಎಲ್ಲಾ ವರ್ಗಗಳ ಸಮಸ್ಯೆಗಳಿಗೆ ಸ್ವರ ತುಂಬುವ ನಾಯಕ.

ನ್ಯಾಯ ಮತ್ತು ಸಮಾನತೆಯ ಹೋರಾಟಗಾರ – ಸಂವಿಧಾನದ ಮೌಲ್ಯಗಳ ರಕ್ಷಣೆಗಾಗಿ ನಿರಂತರ ಹೋರಾಟ. ಧೈರ್ಯಶಾಲಿ ನಿಲುವುಗಳಿಂದ ಜನರ ಹಕ್ಕುಗಳನ್ನು ರಕ್ಷಿಸುತ್ತಿದ್ದಾರೆ.

  • ಬಾಬಾಬುಡನ್‌ ದರ್ಗಾ ಹೋರಾಟದಲ್ಲಿ ಮುಂಚೂಣಿ ಪಾತ್ರ – ಧಾರ್ಮಿಕ ಸೌಹಾರ್ದತೆ ಮತ್ತು ಸಾಮರಸ್ಯದ ಪ್ರತೀಕವಾದ ದರ್ಗಾವನ್ನು ರಕ್ಷಿಸುವಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಾರೆ.

ವಕ್ಫ್ ಹಕ್ಕುಗಳ ರಕ್ಷಣೆಗಾಗಿ ಮುಂಚೂಣಿ ಹೋರಾಟ – ವಕ್ಫ್ ಬಚಾವ್ ಆಂದೋಲನದಲ್ಲಿ ಪ್ರಮುಖ ಪಾತ್ರ ವಹಿಸಿ, ಅಲ್ಪಸಂಖ್ಯಾತರ ಹಕ್ಕುಗಳನ್ನು ದೃಢವಾಗಿ ಕಾಯುತ್ತಿದ್ದಾರೆ.

ಜನವಿರೋಧಿ ಕಾಯ್ದೆಗಳ ವಿರುದ್ಧ ಧ್ವನಿ – NRC, CAA, SIR ಮುಂತಾದ ಕಾಯ್ದೆಗಳ ವಿರುದ್ಧ ತೀವ್ರ ಹೋರಾಟ ನಡೆಸಿ, ಜನರ ಹಿತವನ್ನು ರಕ್ಷಿಸಿದ್ದಾರೆ.

  • ಜನವಿರೋಧಿ ಕಾಯ್ದೆಗಳ ವಿರುದ್ಧ ಧ್ವನಿ – NRC, CAA, SIR ಮುಂತಾದ ಕಾಯ್ದೆಗಳ ವಿರುದ್ಧ ತೀವ್ರ ಹೋರಾಟ ನಡೆಸಿ, ಜನರ ಹಿತವನ್ನು ರಕ್ಷಿಸಿದ್ದಾರೆ.

ಸಾಮಾಜಿಕ ನ್ಯಾಯದ ಸಕ್ರಿಯ ಹೋರಾಟಗಾರ

  • 2(B) ಮೀಸಲಾತಿ ಮರುಸ್ಥಾಪನೆಗಾಗಿ ನಿರಂತರ ಒತ್ತಾಯ

ಹಿಜಾಬ್ ನಿಷೇಧ ಹಿಂಪಡೆಯುವಂತೆ ಆಗ್ರಹ

ಕಾಂತರಾಜ್ ಆಯೋಗ ವರದಿ ಜಾರಿಗೆ ತೀವ್ರ ಒತ್ತಾಯ

  • ರೈತರು, ದಲಿತರು ಮತ್ತು ಬಡವರ ಪರ ನಿಲುವು – ರೈತ ವಿರೋಧಿ ಕಾಯ್ದೆಗಳಿಗೆ ವಿರೋಧ ವ್ಯಕ್ತಪಡಿಸಿ, ರೈತರ ಹಕ್ಕುಗಳಿಗಾಗಿ ಹೋರಾಡುತ್ತಿದ್ದಾರೆ.

ಬಡವರ ಮನೆಗಳ ರಕ್ಷಣೆಗಾಗಿ ಹೋರಾಟ

ದಾವಣಗೆರೆ ಹೆಗ್ಡೆ ನಗರದಲ್ಲಿ ಬುಲ್ಲೋಜರ್ ಕಾರ್ಯಾಚರಣೆಗೆ ತುತ್ತಾದ ನಿವಾಸಿಗಳ ಪರ ಧ್ವನಿ

ಬೆಂಗಳೂರಿನ ಕೋಗಿಲು ಮತ್ತು ಥಣಿಸಂದ್ರ ಬಡಾವಣೆಗಳಲ್ಲಿ ಬಿಡಿಎ ಬುಲ್ಲೋಜರ್‌ ದಾಳಿಗೆ ಈಡಾದ ನಿರಾಶ್ರಿತರಿಗೆ ಪುನರ್ವಸತಿ ಹೋರಾಟದಲ್ಲಿ ಮುಂಚೂಣಿ

  • ರಾಜ್ಯ ಮಟ್ಟದ ಚಳುವಳಿಗಳಲ್ಲಿ ಸಕ್ರಿಯ ಪಾತ್ರ – ನಾಡು, ನುಡಿ, ನೆಲ, ಜಲ ರಕ್ಷಣೆಗಾಗಿ ನಡೆದ ಎಲ್ಲಾ ಮಹತ್ವದ ಹೋರಾಟಗಳಲ್ಲಿ ಭಾಗವಹಿಸಿ, ಜನರೊಂದಿಗೆ ನಿಂತಿದ್ದಾರೆ.
  • ಧೈರ್ಯಶಾಲಿ ಮತ್ತು ಬದ್ಧತೆಯುಳ್ಳ ನಾಯಕ – ಹೋರಾಟದ ಬೆಂಕಿಯಲ್ಲಿ ರೂಪುಗೊಂಡ ವ್ಯಕ್ತಿತ್ವ, ಸ್ವಾಭಿಮಾನದ ರಾಜಕೀಯಕ್ಕೆ ಪ್ರತೀಕ.

ಶೋಷಿತ ಸಮುದಾಯಗಳ ಶಕ್ತಿಗಾಗಿ

ನ್ಯಾಯ, ಸಮಾನತೆ ಮತ್ತು ಸ್ವಾಭಿಮಾನದ ರಾಜಕೀಯಕ್ಕಾಗಿ

ಅಪ್ಪ‌ರ್ ಕೊಡ್ಲಿಪೇಟೆಯವರನ್ನು ಬೆಂಬಲಿಸಿ

ಅಹಿಂದ ಯುವಜನ ಬಳಗ, ಕರ್ನಾಟಕ

SDPIKarnataka #Davangere #ByElection

admin

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

1 week ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

2 weeks ago