ನೈಜ ಜನಸೇವಕ – ನಮ್ಮ ಶಾಸಕ
ನ್ಯಾಯ ಮತ್ತು ಸಮಾನತೆಯ ಹೋರಾಟಗಾರ – ಸಂವಿಧಾನದ ಮೌಲ್ಯಗಳ ರಕ್ಷಣೆಗಾಗಿ ನಿರಂತರ ಹೋರಾಟ. ಧೈರ್ಯಶಾಲಿ ನಿಲುವುಗಳಿಂದ ಜನರ ಹಕ್ಕುಗಳನ್ನು ರಕ್ಷಿಸುತ್ತಿದ್ದಾರೆ.
ವಕ್ಫ್ ಹಕ್ಕುಗಳ ರಕ್ಷಣೆಗಾಗಿ ಮುಂಚೂಣಿ ಹೋರಾಟ – ವಕ್ಫ್ ಬಚಾವ್ ಆಂದೋಲನದಲ್ಲಿ ಪ್ರಮುಖ ಪಾತ್ರ ವಹಿಸಿ, ಅಲ್ಪಸಂಖ್ಯಾತರ ಹಕ್ಕುಗಳನ್ನು ದೃಢವಾಗಿ ಕಾಯುತ್ತಿದ್ದಾರೆ.
ಜನವಿರೋಧಿ ಕಾಯ್ದೆಗಳ ವಿರುದ್ಧ ಧ್ವನಿ – NRC, CAA, SIR ಮುಂತಾದ ಕಾಯ್ದೆಗಳ ವಿರುದ್ಧ ತೀವ್ರ ಹೋರಾಟ ನಡೆಸಿ, ಜನರ ಹಿತವನ್ನು ರಕ್ಷಿಸಿದ್ದಾರೆ.
ಸಾಮಾಜಿಕ ನ್ಯಾಯದ ಸಕ್ರಿಯ ಹೋರಾಟಗಾರ
ಹಿಜಾಬ್ ನಿಷೇಧ ಹಿಂಪಡೆಯುವಂತೆ ಆಗ್ರಹ
ಕಾಂತರಾಜ್ ಆಯೋಗ ವರದಿ ಜಾರಿಗೆ ತೀವ್ರ ಒತ್ತಾಯ
ಬಡವರ ಮನೆಗಳ ರಕ್ಷಣೆಗಾಗಿ ಹೋರಾಟ
ದಾವಣಗೆರೆ ಹೆಗ್ಡೆ ನಗರದಲ್ಲಿ ಬುಲ್ಲೋಜರ್ ಕಾರ್ಯಾಚರಣೆಗೆ ತುತ್ತಾದ ನಿವಾಸಿಗಳ ಪರ ಧ್ವನಿ
ಬೆಂಗಳೂರಿನ ಕೋಗಿಲು ಮತ್ತು ಥಣಿಸಂದ್ರ ಬಡಾವಣೆಗಳಲ್ಲಿ ಬಿಡಿಎ ಬುಲ್ಲೋಜರ್ ದಾಳಿಗೆ ಈಡಾದ ನಿರಾಶ್ರಿತರಿಗೆ ಪುನರ್ವಸತಿ ಹೋರಾಟದಲ್ಲಿ ಮುಂಚೂಣಿ
ಶೋಷಿತ ಸಮುದಾಯಗಳ ಶಕ್ತಿಗಾಗಿ
ನ್ಯಾಯ, ಸಮಾನತೆ ಮತ್ತು ಸ್ವಾಭಿಮಾನದ ರಾಜಕೀಯಕ್ಕಾಗಿ
ಅಪ್ಪರ್ ಕೊಡ್ಲಿಪೇಟೆಯವರನ್ನು ಬೆಂಬಲಿಸಿ
ಅಹಿಂದ ಯುವಜನ ಬಳಗ, ಕರ್ನಾಟಕ
ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…
~ಮಜೀದ್ ತುಂಬೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ SDPIKarnataka
ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…