ಅಹಿಂದ ಯುವಜನ ಬಳಗ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನಾವು ಏಕೆ ಅಪ್ಸರ್ ಕೊಡ್ಲಿಪೇಟೆ ಅವರನ್ನು ಬೆಂಬಲಿಸುತ್ತಿದ್ದೇವೆ

ನೈಜ ಜನಸೇವಕ – ನಮ್ಮ ಶಾಸಕ

  • ಜನಪರ ನಾಯಕ – ಶೋಷಿತ, ಬಡವರು ಮತ್ತು ಹಿಂದುಳಿದ ಸಮುದಾಯಗಳ ನಿಜವಾದ ಧ್ವನಿ. ಎಲ್ಲಾ ವರ್ಗಗಳ ಸಮಸ್ಯೆಗಳಿಗೆ ಸ್ವರ ತುಂಬುವ ನಾಯಕ.

ನ್ಯಾಯ ಮತ್ತು ಸಮಾನತೆಯ ಹೋರಾಟಗಾರ – ಸಂವಿಧಾನದ ಮೌಲ್ಯಗಳ ರಕ್ಷಣೆಗಾಗಿ ನಿರಂತರ ಹೋರಾಟ. ಧೈರ್ಯಶಾಲಿ ನಿಲುವುಗಳಿಂದ ಜನರ ಹಕ್ಕುಗಳನ್ನು ರಕ್ಷಿಸುತ್ತಿದ್ದಾರೆ.

  • ಬಾಬಾಬುಡನ್‌ ದರ್ಗಾ ಹೋರಾಟದಲ್ಲಿ ಮುಂಚೂಣಿ ಪಾತ್ರ – ಧಾರ್ಮಿಕ ಸೌಹಾರ್ದತೆ ಮತ್ತು ಸಾಮರಸ್ಯದ ಪ್ರತೀಕವಾದ ದರ್ಗಾವನ್ನು ರಕ್ಷಿಸುವಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಾರೆ.

ವಕ್ಫ್ ಹಕ್ಕುಗಳ ರಕ್ಷಣೆಗಾಗಿ ಮುಂಚೂಣಿ ಹೋರಾಟ – ವಕ್ಫ್ ಬಚಾವ್ ಆಂದೋಲನದಲ್ಲಿ ಪ್ರಮುಖ ಪಾತ್ರ ವಹಿಸಿ, ಅಲ್ಪಸಂಖ್ಯಾತರ ಹಕ್ಕುಗಳನ್ನು ದೃಢವಾಗಿ ಕಾಯುತ್ತಿದ್ದಾರೆ.

ಜನವಿರೋಧಿ ಕಾಯ್ದೆಗಳ ವಿರುದ್ಧ ಧ್ವನಿ – NRC, CAA, SIR ಮುಂತಾದ ಕಾಯ್ದೆಗಳ ವಿರುದ್ಧ ತೀವ್ರ ಹೋರಾಟ ನಡೆಸಿ, ಜನರ ಹಿತವನ್ನು ರಕ್ಷಿಸಿದ್ದಾರೆ.

  • ಜನವಿರೋಧಿ ಕಾಯ್ದೆಗಳ ವಿರುದ್ಧ ಧ್ವನಿ – NRC, CAA, SIR ಮುಂತಾದ ಕಾಯ್ದೆಗಳ ವಿರುದ್ಧ ತೀವ್ರ ಹೋರಾಟ ನಡೆಸಿ, ಜನರ ಹಿತವನ್ನು ರಕ್ಷಿಸಿದ್ದಾರೆ.

ಸಾಮಾಜಿಕ ನ್ಯಾಯದ ಸಕ್ರಿಯ ಹೋರಾಟಗಾರ

  • 2(B) ಮೀಸಲಾತಿ ಮರುಸ್ಥಾಪನೆಗಾಗಿ ನಿರಂತರ ಒತ್ತಾಯ

ಹಿಜಾಬ್ ನಿಷೇಧ ಹಿಂಪಡೆಯುವಂತೆ ಆಗ್ರಹ

ಕಾಂತರಾಜ್ ಆಯೋಗ ವರದಿ ಜಾರಿಗೆ ತೀವ್ರ ಒತ್ತಾಯ

  • ರೈತರು, ದಲಿತರು ಮತ್ತು ಬಡವರ ಪರ ನಿಲುವು – ರೈತ ವಿರೋಧಿ ಕಾಯ್ದೆಗಳಿಗೆ ವಿರೋಧ ವ್ಯಕ್ತಪಡಿಸಿ, ರೈತರ ಹಕ್ಕುಗಳಿಗಾಗಿ ಹೋರಾಡುತ್ತಿದ್ದಾರೆ.

ಬಡವರ ಮನೆಗಳ ರಕ್ಷಣೆಗಾಗಿ ಹೋರಾಟ

ದಾವಣಗೆರೆ ಹೆಗ್ಡೆ ನಗರದಲ್ಲಿ ಬುಲ್ಲೋಜರ್ ಕಾರ್ಯಾಚರಣೆಗೆ ತುತ್ತಾದ ನಿವಾಸಿಗಳ ಪರ ಧ್ವನಿ

ಬೆಂಗಳೂರಿನ ಕೋಗಿಲು ಮತ್ತು ಥಣಿಸಂದ್ರ ಬಡಾವಣೆಗಳಲ್ಲಿ ಬಿಡಿಎ ಬುಲ್ಲೋಜರ್‌ ದಾಳಿಗೆ ಈಡಾದ ನಿರಾಶ್ರಿತರಿಗೆ ಪುನರ್ವಸತಿ ಹೋರಾಟದಲ್ಲಿ ಮುಂಚೂಣಿ

  • ರಾಜ್ಯ ಮಟ್ಟದ ಚಳುವಳಿಗಳಲ್ಲಿ ಸಕ್ರಿಯ ಪಾತ್ರ – ನಾಡು, ನುಡಿ, ನೆಲ, ಜಲ ರಕ್ಷಣೆಗಾಗಿ ನಡೆದ ಎಲ್ಲಾ ಮಹತ್ವದ ಹೋರಾಟಗಳಲ್ಲಿ ಭಾಗವಹಿಸಿ, ಜನರೊಂದಿಗೆ ನಿಂತಿದ್ದಾರೆ.
  • ಧೈರ್ಯಶಾಲಿ ಮತ್ತು ಬದ್ಧತೆಯುಳ್ಳ ನಾಯಕ – ಹೋರಾಟದ ಬೆಂಕಿಯಲ್ಲಿ ರೂಪುಗೊಂಡ ವ್ಯಕ್ತಿತ್ವ, ಸ್ವಾಭಿಮಾನದ ರಾಜಕೀಯಕ್ಕೆ ಪ್ರತೀಕ.

ಶೋಷಿತ ಸಮುದಾಯಗಳ ಶಕ್ತಿಗಾಗಿ

ನ್ಯಾಯ, ಸಮಾನತೆ ಮತ್ತು ಸ್ವಾಭಿಮಾನದ ರಾಜಕೀಯಕ್ಕಾಗಿ

ಅಪ್ಪ‌ರ್ ಕೊಡ್ಲಿಪೇಟೆಯವರನ್ನು ಬೆಂಬಲಿಸಿ

ಅಹಿಂದ ಯುವಜನ ಬಳಗ, ಕರ್ನಾಟಕ

SDPIKarnataka #Davangere #ByElection

admin

Recent Posts

WORLD ENVIRONMENT DAY

ವಿಶ್ವ ಪರಿಸರ ದಿನಾಚರಣೆ 05 JUNE ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ! ಇಂದು ನಾವು ನೆಡುವ ಒಂದು ಸಣ್ಣಗಿಡ, ನಾಳಿನ…

1 day ago

SDPI ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ಸದಸ್ಯರು, ಪುತ್ತೂರಿನ ಹಿರಿಯ ಉದ್ಯಮಿ, ಸಮಾಜಸೇವಕರು ಹಾಗೂ ವಿವಿಧ ಧಾರ್ಮಿಕ ಮತ್ತು ಸಾಮಾಜಿಕ ಸಂಘಟನೆಗಳಲ್ಲಿ ಮಹತ್ವದ ಜವಾಬ್ದಾರಿಗಳನ್ನು ನಿರ್ವಹಿಸಿದ್ದ ಸಾಗರ್ ಇಬ್ರಾಹಿಂ ಹಾಜಿ ಅವರ ನಿಧನದ ಸುದ್ದಿ ಅತ್ಯಂತ ದುಃಖವನ್ನುಂಟು ಮಾಡಿದೆ.ಅವರು ಸಮಾಜದ ಅಭಿವೃದ್ಧಿ, ಧಾರ್ಮಿಕ ಸೇವೆ ಹಾಗೂ ಜನಸಾಮಾನ್ಯರ ಕಲ್ಯಾಣಕ್ಕಾಗಿ ಸಲ್ಲಿಸಿದ ಕೊಡುಗೆಗಳು ಸದಾ ಸ್ಮರಣೀಯವಾಗಿರಲಿವೆ. ಅವರ ಅಗಲಿಕೆಯಿಂದ ಕುಟುಂಬಕ್ಕೆ ಮಾತ್ರವಲ್ಲ, ಪುತ್ತೂರು ಭಾಗದ ಸಮುದಾಯಕ್ಕೂ ಮತ್ತು SDPI ಪಕ್ಷಕ್ಕೂ ತುಂಬಲಾರದ ನಷ್ಟ ಉಂಟಾಗಿದೆ.ಅಲ್ಲಾಹು ತಆಲಾ ಮರ್ಹೂಮ್ ಸಾಗರ್ ಇಬ್ರಾಹಿಂ ಹಾಜಿಯವರ ಸಕಲ ಸತ್ಕರ್ಮಗಳನ್ನು ಸ್ವೀಕರಿಸಿ, ಅವರಿಗೆ ಜನ್ನತುಲ್ ಫಿರ್ದೌಸ್ ಅನುಗ್ರಹಿಸಲಿ. ಅವರ ಕುಟುಂಬಸ್ಥರು, ಬಂಧುಬಳಗ ಮತ್ತು ಅಭಿಮಾನಿಗಳಿಗೆ ಈ ದುಃಖವನ್ನು ಸಹಿಸುವ ಶಕ್ತಿ ಮತ್ತು ತಾಳ್ಮೆಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, SDPI ಕರ್ನಾಟಕ SDPIKarnataka #Mangalore

1 day ago

ಜಿಲ್ಲಾ ಪ್ರತಿನಿಧಿ ಸಭೆ

DRC DISTRICT REPRESENTATIVE COUNCIL Heartly Welcome ABDUL HANNANState Vice President MAULANA AKRAMState Secretary ABDUL RAHEEM…

6 days ago

HAPPY Eid Al-Adha

Wishing you a beautiful and blessed Eid. Warm Wishes on Eid ul Adha May the…

1 week ago