ದಾವಣಗೆರೆಯ ಅಖ್ತರ್ ರಜಾ ಸರ್ಕಲ್ ನಲ್ಲಿ SDPI ಅಭ್ಯರ್ಥಿ ಆಫ್ಸರ್ ಕೊಡ್ಲಿಪೇಟೆ ಪರವಾಗಿ ಪ್ರಚಾರ ಸಭೆ ನಡೆಯಿತು.SDPI ಕರ್ನಾಟಕ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ , ರಾಜ್ಯ ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಪ್ರಸಾದ್, ರಾಜ್ಯ ಕಾರ್ಯದರ್ಶಿ ಅಂಗಡಿ ಚಂದ್ರು, ರಾಜ್ಯ ಸಮಿತಿ ಸದಸ್ಯ ಬಾಳೆಕಾಯಿ ಶ್ರೀನಿವಾಸ್ ಹಾಗೂ ಪಕ್ಷದ ನಾಯಕರು, ಕಾರ್ಯಕರ್ತರು, ಹಿತೈಷಿಗಳು ಮತ್ತುನೂರಾರು ಜನರು ಸೇರಿದ್ದರು.