Categories: featureNewsPolitics

ದಾವಣಗೆರೆಯ ಅಖ್ತರ್ ರಜಾ ಸರ್ಕಲ್ ನಲ್ಲಿ SDPI ಅಭ್ಯರ್ಥಿ ಆಫ್ಸರ್ ಕೊಡ್ಲಿಪೇಟೆ ಪರವಾಗಿ ಪ್ರಚಾರ ಸಭೆ ನಡೆಯಿತು.SDPI ಕರ್ನಾಟಕ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ , ರಾಜ್ಯ ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಪ್ರಸಾದ್, ರಾಜ್ಯ ಕಾರ್ಯದರ್ಶಿ ಅಂಗಡಿ ಚಂದ್ರು, ರಾಜ್ಯ ಸಮಿತಿ ಸದಸ್ಯ ಬಾಳೆಕಾಯಿ ಶ್ರೀನಿವಾಸ್ ಹಾಗೂ ಪಕ್ಷದ ನಾಯಕರು, ಕಾರ್ಯಕರ್ತರು, ಹಿತೈಷಿಗಳು ಮತ್ತುನೂರಾರು ಜನರು ಸೇರಿದ್ದರು.

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

1 week ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

2 weeks ago