ದಾವಣಗೆರೆಯ ಅಖ್ತರ್ ರಜಾ ಸರ್ಕಲ್ ನಲ್ಲಿ SDPI ಅಭ್ಯರ್ಥಿ ಆಫ್ಸರ್ ಕೊಡ್ಲಿಪೇಟೆ ಪರವಾಗಿ ಪ್ರಚಾರ ಸಭೆ ನಡೆಯಿತು.SDPI ಕರ್ನಾಟಕ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ , ರಾಜ್ಯ ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಪ್ರಸಾದ್, ರಾಜ್ಯ ಕಾರ್ಯದರ್ಶಿ ಅಂಗಡಿ ಚಂದ್ರು, ರಾಜ್ಯ ಸಮಿತಿ ಸದಸ್ಯ ಬಾಳೆಕಾಯಿ ಶ್ರೀನಿವಾಸ್ ಹಾಗೂ ಪಕ್ಷದ ನಾಯಕರು, ಕಾರ್ಯಕರ್ತರು, ಹಿತೈಷಿಗಳು ಮತ್ತುನೂರಾರು ಜನರು ಸೇರಿದ್ದರು.
ದಾವಣಗೆರೆಯ ಅಖ್ತರ್ ರಜಾ ಸರ್ಕಲ್ ನಲ್ಲಿ SDPI ಅಭ್ಯರ್ಥಿ ಆಫ್ಸರ್ ಕೊಡ್ಲಿಪೇಟೆ ಪರವಾಗಿ ಪ್ರಚಾರ ಸಭೆ ನಡೆಯಿತು.SDPI ಕರ್ನಾಟಕ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ , ರಾಜ್ಯ ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಪ್ರಸಾದ್, ರಾಜ್ಯ ಕಾರ್ಯದರ್ಶಿ ಅಂಗಡಿ ಚಂದ್ರು, ರಾಜ್ಯ ಸಮಿತಿ ಸದಸ್ಯ ಬಾಳೆಕಾಯಿ ಶ್ರೀನಿವಾಸ್ ಹಾಗೂ ಪಕ್ಷದ ನಾಯಕರು, ಕಾರ್ಯಕರ್ತರು, ಹಿತೈಷಿಗಳು ಮತ್ತುನೂರಾರು ಜನರು ಸೇರಿದ್ದರು.