ದಾವಣಗೆರೆ ಉಪಚುನಾವಣೆ 2026 SDPI ನ ಸ್ಪಷ್ಟ ನಿಲುವು

ದಾವಣಗೆರೆ ಉಪಚುನಾವಣೆಯ ಹಿನ್ನೆಲೆದಲ್ಲಿ ಕಾಂಗ್ರೆಸ್ ಪಕ್ಷವು ತನ್ನದೇ ಪಕ್ಷದ ಬಂಡಾಯ ನಾಯಕರ ಮೇಲೆ SDPI ಹಣಕಾಸು ಸಹಾಯ ಪಡೆದಿದ್ದಾರೆ ಎಂಬ ಆರೋಪ ಮಾಡುತ್ತಿರುವುದು ಸಂಪೂರ್ಣ ಸುಳ್ಳು ಮತ್ತು ಆಧಾರರಹಿತವಾಗಿದೆ.

ಮುಸ್ಲಿಂ ನಾಯಕರು ಮತ್ತು ಉಲಮಾಗಳು ನೀಡಿದ ಟಿಕೆಟ್‌ಗಾಗಿ ಮನವಿಯನ್ನು ಗಂಭೀರವಾಗಿ ಪರಿಗಣಿಸದೆ ಕಾಂಗ್ರೆಸ್ ಮಾಡಿದ ತಪ್ಪಿನಿಂದಲೇ ಈ ಚುನಾವಣೆಯಲ್ಲಿ ಅವರಿಗೆ ಹಿನ್ನಡೆಯಾಗಿದೆ. ಈಗ ಆ ನಷ್ಟವನ್ನು ಮರೆಮಾಚಲು ಕಾಂಗ್ರೆಸ್ ಮುಸ್ಲಿಂ ನಾಯಕತ್ವದೊಳಗೆ ಭಿನ್ನತೆ ಉಂಟುಮಾಡಲು ಪ್ರಯತ್ನಿಸುತ್ತಿದೆ ಮತ್ತು ಕೆಲವರನ್ನು ಗುರಿಯಾಗಿಸಿ ರಾಜಕೀಯ ದಾಳಿ ನಡೆಸುತ್ತಿದೆ.

ತಮ್ಮದೇ ವಿಫಲತೆಯನ್ನು ಒಪ್ಪಿಕೊಳ್ಳಲು ಸಿದ್ಧವಾಗದ ಕಾಂಗ್ರೆಸ್, SDPI ವಿರುದ್ಧ ಚುನಾವಣಾ ಹಣಕಾಸಿನ ಬಗ್ಗೆ ಸುಳ್ಳು ಪ್ರಚಾರ ಮಾಡಿ ಹೊಸ ನಾಟಕ ಆರಂಭಿಸಿದೆ.

SDPI ಬಗ್ಗೆ, ಅದರ ಸಿದ್ಧಾಂತಃ ದ ಬಗ್ಗೆ, ದೇಶದ ಜನತೆಗೆ ಗೊತ್ತಿದೆ.

ಸತ್ಯ ಯಾವಾಗಲೂ ಗೆಲ್ಲುತ್ತದೆ. ಜನರು ಈ ರೀತಿಯ ಸುಳ್ಳು ಪ್ರಚಾರವನ್ನು ತಿರಸ್ಕರಿಸಲಿದ್ದಾರೆ.

SDPIKarnataka #Davangere #ByElection

admin

Recent Posts

ಫ್ಯಾಶಿಷ್ಟರು ಗೌರಿ ಲಂಕೇಶ್‌ ಅವರನ್ನು ಗುಂಡಿಕ್ಕಿ ಕೊಂದ ದಿನ.

5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh

2 days ago

Will fight for every citizen of this country

Prakash Raj, Abdul Majeed SDPI and several others detained by Bengaluru Police During Election Commission…

5 days ago

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

2 weeks ago