ದಾವಣಗೆರೆ ಉಪಚುನಾವಣೆಯ ಹಿನ್ನೆಲೆದಲ್ಲಿ ಕಾಂಗ್ರೆಸ್ ಪಕ್ಷವು ತನ್ನದೇ ಪಕ್ಷದ ಬಂಡಾಯ ನಾಯಕರ ಮೇಲೆ SDPI ಹಣಕಾಸು ಸಹಾಯ ಪಡೆದಿದ್ದಾರೆ ಎಂಬ ಆರೋಪ ಮಾಡುತ್ತಿರುವುದು ಸಂಪೂರ್ಣ ಸುಳ್ಳು ಮತ್ತು ಆಧಾರರಹಿತವಾಗಿದೆ.
ಮುಸ್ಲಿಂ ನಾಯಕರು ಮತ್ತು ಉಲಮಾಗಳು ನೀಡಿದ ಟಿಕೆಟ್ಗಾಗಿ ಮನವಿಯನ್ನು ಗಂಭೀರವಾಗಿ ಪರಿಗಣಿಸದೆ ಕಾಂಗ್ರೆಸ್ ಮಾಡಿದ ತಪ್ಪಿನಿಂದಲೇ ಈ ಚುನಾವಣೆಯಲ್ಲಿ ಅವರಿಗೆ ಹಿನ್ನಡೆಯಾಗಿದೆ. ಈಗ ಆ ನಷ್ಟವನ್ನು ಮರೆಮಾಚಲು ಕಾಂಗ್ರೆಸ್ ಮುಸ್ಲಿಂ ನಾಯಕತ್ವದೊಳಗೆ ಭಿನ್ನತೆ ಉಂಟುಮಾಡಲು ಪ್ರಯತ್ನಿಸುತ್ತಿದೆ ಮತ್ತು ಕೆಲವರನ್ನು ಗುರಿಯಾಗಿಸಿ ರಾಜಕೀಯ ದಾಳಿ ನಡೆಸುತ್ತಿದೆ.
ತಮ್ಮದೇ ವಿಫಲತೆಯನ್ನು ಒಪ್ಪಿಕೊಳ್ಳಲು ಸಿದ್ಧವಾಗದ ಕಾಂಗ್ರೆಸ್, SDPI ವಿರುದ್ಧ ಚುನಾವಣಾ ಹಣಕಾಸಿನ ಬಗ್ಗೆ ಸುಳ್ಳು ಪ್ರಚಾರ ಮಾಡಿ ಹೊಸ ನಾಟಕ ಆರಂಭಿಸಿದೆ.
SDPI ಬಗ್ಗೆ, ಅದರ ಸಿದ್ಧಾಂತಃ ದ ಬಗ್ಗೆ, ದೇಶದ ಜನತೆಗೆ ಗೊತ್ತಿದೆ.
ಸತ್ಯ ಯಾವಾಗಲೂ ಗೆಲ್ಲುತ್ತದೆ. ಜನರು ಈ ರೀತಿಯ ಸುಳ್ಳು ಪ್ರಚಾರವನ್ನು ತಿರಸ್ಕರಿಸಲಿದ್ದಾರೆ.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು, ಹಣದ ಬಲ ಮತ್ತು ರಾಜ್ಯ ಯಂತ್ರಾಂಗದ ಬಹಿರಂಗ ದುರುಪಯೋಗದ ಮೂಲಕ ಪಡೆದ…
ಹುತಾತ್ಮ ದಿನ 04 ಮೇ "ನೂರು ವರ್ಷ ನರಿಯಾಗಿ ಬದುಕುವುದಕ್ಕಿಂತ ಒಂದು ದಿನ ಹುಲಿಯಾಗಿ ಬದುಕುವುದು ಉತ್ತಮ." ~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು…
ಕೇಂದ್ರ ಸರ್ಕಾರದ ನಿರಂತರ ಬೆಲೆ ಏರಿಕೆ ನೀತಿಯಿಂದ ಸಾಮಾನ್ಯ ಜನರು, ವಿಶೇಷವಾಗಿ ಬಡವರು ಮತ್ತು ಮಧ್ಯಮ ವರ್ಗದವರು ತೀವ್ರ ಸಂಕಷ್ಟಕ್ಕೆ…
-7 ಜನರು ಮೃತಪಟ್ಟಿದ್ದಾರೆ – ಇವರಲ್ಲಿ 2 ಮಕ್ಕಳು ಸೇರಿದ್ದಾರೆ! ಹಳೆಯದು, ಬಿರುಕು ಬಿದ್ದ ಗೋಡೆ ಕುಸಿದು ಬಡ ಮತ್ತು…
01 MAY 2026 "Respect Labour. Restore Dignity. Ensure Justice. This Labour Day, let every worker…