ದಾವಣಗೆರೆ ಉಪಚುನಾವಣೆ 2026 SDPI ನ ಸ್ಪಷ್ಟ ನಿಲುವು

ದಾವಣಗೆರೆ ಉಪಚುನಾವಣೆಯ ಹಿನ್ನೆಲೆದಲ್ಲಿ ಕಾಂಗ್ರೆಸ್ ಪಕ್ಷವು ತನ್ನದೇ ಪಕ್ಷದ ಬಂಡಾಯ ನಾಯಕರ ಮೇಲೆ SDPI ಹಣಕಾಸು ಸಹಾಯ ಪಡೆದಿದ್ದಾರೆ ಎಂಬ ಆರೋಪ ಮಾಡುತ್ತಿರುವುದು ಸಂಪೂರ್ಣ ಸುಳ್ಳು ಮತ್ತು ಆಧಾರರಹಿತವಾಗಿದೆ.

ಮುಸ್ಲಿಂ ನಾಯಕರು ಮತ್ತು ಉಲಮಾಗಳು ನೀಡಿದ ಟಿಕೆಟ್‌ಗಾಗಿ ಮನವಿಯನ್ನು ಗಂಭೀರವಾಗಿ ಪರಿಗಣಿಸದೆ ಕಾಂಗ್ರೆಸ್ ಮಾಡಿದ ತಪ್ಪಿನಿಂದಲೇ ಈ ಚುನಾವಣೆಯಲ್ಲಿ ಅವರಿಗೆ ಹಿನ್ನಡೆಯಾಗಿದೆ. ಈಗ ಆ ನಷ್ಟವನ್ನು ಮರೆಮಾಚಲು ಕಾಂಗ್ರೆಸ್ ಮುಸ್ಲಿಂ ನಾಯಕತ್ವದೊಳಗೆ ಭಿನ್ನತೆ ಉಂಟುಮಾಡಲು ಪ್ರಯತ್ನಿಸುತ್ತಿದೆ ಮತ್ತು ಕೆಲವರನ್ನು ಗುರಿಯಾಗಿಸಿ ರಾಜಕೀಯ ದಾಳಿ ನಡೆಸುತ್ತಿದೆ.

ತಮ್ಮದೇ ವಿಫಲತೆಯನ್ನು ಒಪ್ಪಿಕೊಳ್ಳಲು ಸಿದ್ಧವಾಗದ ಕಾಂಗ್ರೆಸ್, SDPI ವಿರುದ್ಧ ಚುನಾವಣಾ ಹಣಕಾಸಿನ ಬಗ್ಗೆ ಸುಳ್ಳು ಪ್ರಚಾರ ಮಾಡಿ ಹೊಸ ನಾಟಕ ಆರಂಭಿಸಿದೆ.

SDPI ಬಗ್ಗೆ, ಅದರ ಸಿದ್ಧಾಂತಃ ದ ಬಗ್ಗೆ, ದೇಶದ ಜನತೆಗೆ ಗೊತ್ತಿದೆ.

ಸತ್ಯ ಯಾವಾಗಲೂ ಗೆಲ್ಲುತ್ತದೆ. ಜನರು ಈ ರೀತಿಯ ಸುಳ್ಳು ಪ್ರಚಾರವನ್ನು ತಿರಸ್ಕರಿಸಲಿದ್ದಾರೆ.

SDPIKarnataka #Davangere #ByElection

admin

Recent Posts

ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ

ಚಲೋ ಬೆಂಗಳೂರು 19 August 2026 CHALO BENGALURU SDPIKarnataka #ChaloBengaluru

12 hours ago

ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ

ಚಲೋ ಬೆಂಗಳೂರು 19 August 2026 CHALO BENGALURU SDPIKarnataka #ChaloBengaluru

2 days ago

“ಸ್ವಾತಂತ್ರ್ಯ ಎಲ್ಲರ ಹಕ್ಕು-ವಿಚಾರಣಾಧೀನರಿಗೂ ಅದೇ ಹಕ್ಕು!”

ಸ್ವಾತಂತ್ರ್ಯವೆಂದರೆ ಕೇವಲ ಧ್ವಜಾರೋಹಣ ಮತ್ತು ಸಂಭ್ರಮವಲ್ಲ. ಅದು ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕು, ಗೌರವ, ನ್ಯಾಯ ಮತ್ತು ಘನತೆಯ ಬದುಕು.…

2 days ago

ಸ್ವಾತಂತ್ರೋತ್ಸವ ಸಂದೇಶ

ಸ್ವಾತಂತ್ರ್ಯವೆಂದರೆ ಕೇವಲ ಧ್ವಜಾರೋಹಣ, ರಾಷ್ಟ್ರಗೀತೆ ಮತ್ತು ಸಂಭ್ರಮಾಚರಣೆಗೆ ಸೀಮಿತವಾದುದಲ್ಲ. ಸ್ವಾತಂತ್ರ್ಯವೆಂದರೆ ಪ್ರತಿಯೊಬ್ಬ ನಾಗರಿಕನಿಗೂ ಸಮಾನವಾಗಿ ದೊರೆಯಬೇಕಾದ ಹಕ್ಕು, ಗೌರವ, ನ್ಯಾಯ…

2 days ago

Independence Day Message

Independence is not merely about hoisting the national flag, singing the national anthem, or celebrating…

2 days ago

ಸ್ವಾತಂತ್ರ್ಯ ಎಲ್ಲರ ಹಕ್ಕು, ವಿಚಾರಣಾಧೀನರಿಗೂ ಅದೇ ಹಕ್ಕು..

CELEBRATING 80th Independence Day 15th August 2026 ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಕಾರ್ಯಕ್ರಮಗಳು ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವ ಕಾರ್ಯಕ್ರಮಗಳು…

2 days ago