Categories: featureNewsPolitics

ಸಂತಾಪಗಳು

ಸೈಯದ್ ಸೈಫುಲ್ಲಾ

  1. 4. 2026

ದಾವಣಗೆರೆಯ ಸ‌ರ್ ಸಯ್ಯದ್ ಅಹ್ಮದ್ ಖಾನ್ ಎಂದು ಕರೆಯಲ್ಪಡುವ ಗಣ್ಯ ಶಿಕ್ಷಣತಜ್ಞರು,ಅಂಜುಮನ್ ಇಸ್ಲಾಮಿಯಾ ದಾವಣಗೆರೆ ಮಾಜಿ ಅಧ್ಯಕ್ಷರು, ಮತ್ತು ಮಿಲ್ಲತ್ ಎಜುಕೇಶನಲ್ ಟ್ರಸ್ಟ್‌ನ ಕಾರ್ಯದರ್ಶಿಯಾದ ಸಯ್ಯದ್ ಸೈಫುಲ್ಲಾ ಸಾಬ್ ಅವರ ನಿಧನವು ಅತ್ಯಂತ ದುಃಖಕರವಾಗಿದೆ. ಶಿಕ್ಷಣ ಮತ್ತು ಸಮಾಜದ ಕ್ಷೇತ್ರದಲ್ಲಿ ಅವರ ಅಮೂಲ್ಯ ಕೊಡುಗೆಗಳು ಸದಾ ಸ್ಮರಣೀಯವಾಗಿವೆ. ಅವರ ಕುಟುಂಬದ ಸದಸ್ಯರಿಗೆ, ಸ್ನೇಹಿತರಿಗೆ ಹಾಗೂ ಅವರನ್ನು ಪರಿಚಯ ಹೊಂದಿದ ಎಲ್ಲರಿಗೂ ನನ್ನ ಹೃತ್ತೂರ್ವಕ ಸಂತಾಪಗಳನ್ನು ತಿಳಿಸುತ್ತೇನೆ. ಸೃಷ್ಟಿಕರ್ತನು ಅವರ ದೋಷಗಳನ್ನು ಮನ್ನಿಸಲಿ, ಅವರಿಗೆ ಸ್ವರ್ಗೋದ್ಯಾನದಲ್ಲಿ ಉನ್ನತ ಸ್ಥಾನವನ್ನು ನೀಡಿ, ಈ ಕಠಿಣ ಸಂದರ್ಭದಲ್ಲಿ ಅವರ ಕುಟುಂಬಕ್ಕೆ ಸಹನೆ ಮತ್ತು ಧೈರ್ಯವನ್ನು ನೀಡಲಿ. ಆಮೀನ್‌

~ಅಪ್ಸ‌ರ್ ಕೊಡ್ಲಿಪೇಟೆ,
ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ

SDPIKarnataka

admin

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

1 week ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

2 weeks ago