Categories: featureNewsPolitics

ಬಸವ ಜಯಂತಿಯ

ಹಾರ್ದಿಕ ಶುಭಾಶಯಗಳು

  1. 4. 2026

“ಕಾಯಕವೇ ಕೈಲಾಸ” ಎಂದು ಹೇಳಿದ ಬಸವಣ್ಣನವರ ತತ್ವಗಳು ಇಂದಿಗೂ ನಮ್ಮ ಸಮಾಜಕ್ಕೆ ದಾರಿದೀಪ. ಜಾತಿ, ಮತ, ಭೇದಭಾವಗಳನ್ನು ತೊರೆದು ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳೋಣ. ಪ್ರತಿಯೊಬ್ಬರಿಗೂ ಸಮಾನ ಅವಕಾಶ, ನ್ಯಾಯ ಮತ್ತು ಗೌರವ ಸಿಗುವಂತಹ ಸಮಾಜ ನಿರ್ಮಾಣಕ್ಕೆ ನಾವು ಪ್ರತಿಜ್ಞೆ ಮಾಡೋಣ. ಅವರ ಆಶಯದಂತೆ ಶ್ರಮವನ್ನು ಪೂಜೆಯಾಗಿ ಕಾಣುವ ಮನೋಭಾವ ಬೆಳೆಸಿ, ನಿಷ್ಠೆಯಿಂದ ಜೀವನ ಸಾಗಿಸುವುದು ನಮ್ಮ ನಿಜವಾದ ಗೌರವ.

~ಅಬ್ದುಲ್‌ ಮಜೀದ್‌,
ರಾಜ್ಯಾಧ್ಯಕ್ಷರು, SDPI ಕರ್ನಾಟಕ

SDPIKarnataka #BasavaJayanti

admin

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

1 week ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

2 weeks ago