Categories: featureNewsPolitics

ಬಸವ ಜಯಂತಿಯ

ಹಾರ್ದಿಕ ಶುಭಾಶಯಗಳು

  1. 4. 2026

“ಕಾಯಕವೇ ಕೈಲಾಸ” ಎಂದು ಹೇಳಿದ ಬಸವಣ್ಣನವರ ತತ್ವಗಳು ಇಂದಿಗೂ ನಮ್ಮ ಸಮಾಜಕ್ಕೆ ದಾರಿದೀಪ. ಜಾತಿ, ಮತ, ಭೇದಭಾವಗಳನ್ನು ತೊರೆದು ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳೋಣ. ಪ್ರತಿಯೊಬ್ಬರಿಗೂ ಸಮಾನ ಅವಕಾಶ, ನ್ಯಾಯ ಮತ್ತು ಗೌರವ ಸಿಗುವಂತಹ ಸಮಾಜ ನಿರ್ಮಾಣಕ್ಕೆ ನಾವು ಪ್ರತಿಜ್ಞೆ ಮಾಡೋಣ. ಅವರ ಆಶಯದಂತೆ ಶ್ರಮವನ್ನು ಪೂಜೆಯಾಗಿ ಕಾಣುವ ಮನೋಭಾವ ಬೆಳೆಸಿ, ನಿಷ್ಠೆಯಿಂದ ಜೀವನ ಸಾಗಿಸುವುದು ನಮ್ಮ ನಿಜವಾದ ಗೌರವ.

~ಅಬ್ದುಲ್‌ ಮಜೀದ್‌,
ರಾಜ್ಯಾಧ್ಯಕ್ಷರು, SDPI ಕರ್ನಾಟಕ

SDPIKarnataka #BasavaJayanti

admin

Recent Posts

ಸಂತಾಪಗಳು

ಸೈಯದ್ ಸೈಫುಲ್ಲಾ 4. 2026 ದಾವಣಗೆರೆಯ ಸ‌ರ್ ಸಯ್ಯದ್ ಅಹ್ಮದ್ ಖಾನ್ ಎಂದು ಕರೆಯಲ್ಪಡುವ ಗಣ್ಯ ಶಿಕ್ಷಣತಜ್ಞರು,ಅಂಜುಮನ್ ಇಸ್ಲಾಮಿಯಾ ದಾವಣಗೆರೆ…

3 days ago

Condolence

SAYED SAIFULLA 4. 2026 I am deeply saddened by the passing of Syed Saifulla Sab,…

3 days ago

ಸಂವಿಧಾನ ಶಿಲ್ಪಿ, ಭಾರತ ರತ್ನ,

ಡಾ|| ಬಾಬಾ ಸಾಹೇಬ್ ಅಂಬೇಡ್ಕ‌ರ್ 14 April, 2026 ಜನ್ಮ ದಿನಾಚರಣೆ ಪ್ರಯುಕ್ತ ಸಾಮಾಜಿಕ ನ್ಯಾಯ ದಿನಾಚರಣೆ SOCIAL JUSTICE…

1 week ago

داؤانگیری ضمنی انتخاب 2026 ایس ڈی پی آئی کا واضح مؤقف

داؤ انگیری کے ضمنی انتخاب کے تناظر میں کانگریس پارٹی کی جانب سے اپنے ہی…

1 week ago