ಅಭಿನಂದನೆಗಳು
ಕು. ನೂರೆನ್ ಬಾನು
ದಾವಣಗೆರೆಯ ಈ ಪ್ರತಿಭಾವಂತ ವಿದ್ಯಾರ್ಥಿನಿಗೆ ಹೃತ್ತೂರ್ವಕ ಅಭಿನಂದನೆಗಳು
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 528 ಅಂಕಗಳನ್ನು ಗಳಿಸಿ ಶಾಲೆಗೆ ಕೀರ್ತಿ ತಂದಿರುವುದು ಅತ್ಯಂತ ಹೆಮ್ಮೆಯ ಸಂಗತಿ. ನಿಮ್ಮ ಪರಿಶ್ರಮ, ಶಿಸ್ತು ಮತ್ತು ದೃಢ ಸಂಕಲ್ಪವು ಈ ಯಶಸ್ಸಿಗೆ ಕಾರಣವಾಗಿದೆ.
ನಿಮ್ಮ ಈ ಸಾಧನೆ ಇನ್ನೂ ಹೆಚ್ಚಿನ ಎತ್ತರಗಳನ್ನು ತಲುಪಲು ಪ್ರೇರಣೆಯಾಗಲಿ. ಭವಿಷ್ಯದಲ್ಲಿ ಇನ್ನಷ್ಟು ಯಶಸ್ಸುಗಳು ನಿಮ್ಮದಾಗಲಿ ಎಂದು ಹಾರೈಸುತ್ತೇನೆ.
ಸೃಷ್ಟಿಕರ್ತನು ನಿಮ್ಮಿಗೆ ಇನ್ನಷ್ಟುಜ್ಞಾನ, ಯಶಸ್ಸು ಮತ್ತು ಉತ್ತಮ ಭವಿಷ್ಯವನ್ನು ಅನುಗ್ರಹಿಸಲಿ. ಶುಭಾಶಯಗಳು
~ಅಪ್ಸರ್ ಕೊಡ್ಲಿಪೇಟೆ,
ರಾಜ್ಯ ಪ್ರಧಾನ ಕಾರ್ಯದರ್ಶಿ
~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು SDPI, ಕರ್ನಾಟಕ SDPIKarnataka #CongRSS #CriminalCases
~عبد المجيد,ریاستی صدر ایس ڈی پی آئی کرناٹکhttps://www.facebook.com/share/p/1K6h82tzTJ/
~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, SDPI ಕರ್ನಾಟಕ SDPIKarnataka #DJHalli #KGHalli
For Politics of DIGNITY MEMBERSHIP CAMPAIGN 10 ΜΑΥ 2026 ΤΟ 25 MAY2026 SCAN OR LOG…