ಅಭಿನಂದನೆಗಳು
ಕು. ನೂರೆನ್ ಬಾನು
ದಾವಣಗೆರೆಯ ಈ ಪ್ರತಿಭಾವಂತ ವಿದ್ಯಾರ್ಥಿನಿಗೆ ಹೃತ್ತೂರ್ವಕ ಅಭಿನಂದನೆಗಳು
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 528 ಅಂಕಗಳನ್ನು ಗಳಿಸಿ ಶಾಲೆಗೆ ಕೀರ್ತಿ ತಂದಿರುವುದು ಅತ್ಯಂತ ಹೆಮ್ಮೆಯ ಸಂಗತಿ. ನಿಮ್ಮ ಪರಿಶ್ರಮ, ಶಿಸ್ತು ಮತ್ತು ದೃಢ ಸಂಕಲ್ಪವು ಈ ಯಶಸ್ಸಿಗೆ ಕಾರಣವಾಗಿದೆ.
ನಿಮ್ಮ ಈ ಸಾಧನೆ ಇನ್ನೂ ಹೆಚ್ಚಿನ ಎತ್ತರಗಳನ್ನು ತಲುಪಲು ಪ್ರೇರಣೆಯಾಗಲಿ. ಭವಿಷ್ಯದಲ್ಲಿ ಇನ್ನಷ್ಟು ಯಶಸ್ಸುಗಳು ನಿಮ್ಮದಾಗಲಿ ಎಂದು ಹಾರೈಸುತ್ತೇನೆ.
ಸೃಷ್ಟಿಕರ್ತನು ನಿಮ್ಮಿಗೆ ಇನ್ನಷ್ಟುಜ್ಞಾನ, ಯಶಸ್ಸು ಮತ್ತು ಉತ್ತಮ ಭವಿಷ್ಯವನ್ನು ಅನುಗ್ರಹಿಸಲಿ. ಶುಭಾಶಯಗಳು
~ಅಪ್ಸರ್ ಕೊಡ್ಲಿಪೇಟೆ,
ರಾಜ್ಯ ಪ್ರಧಾನ ಕಾರ್ಯದರ್ಶಿ
13 ಸೆಪ್ಟೆಂಬರ್ 2026ಪಾಲನ ಭವನ , ಬೆಂಗಳೂರು WIM
5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh
Prakash Raj, Abdul Majeed SDPI and several others detained by Bengaluru Police During Election Commission…
SDPIKarnataka #NepalFloods
ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…