ಅಭಿನಂದನೆಗಳು
ಕು. ನೂರೆನ್ ಬಾನು
ದಾವಣಗೆರೆಯ ಈ ಪ್ರತಿಭಾವಂತ ವಿದ್ಯಾರ್ಥಿನಿಗೆ ಹೃತ್ತೂರ್ವಕ ಅಭಿನಂದನೆಗಳು
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 528 ಅಂಕಗಳನ್ನು ಗಳಿಸಿ ಶಾಲೆಗೆ ಕೀರ್ತಿ ತಂದಿರುವುದು ಅತ್ಯಂತ ಹೆಮ್ಮೆಯ ಸಂಗತಿ. ನಿಮ್ಮ ಪರಿಶ್ರಮ, ಶಿಸ್ತು ಮತ್ತು ದೃಢ ಸಂಕಲ್ಪವು ಈ ಯಶಸ್ಸಿಗೆ ಕಾರಣವಾಗಿದೆ.
ನಿಮ್ಮ ಈ ಸಾಧನೆ ಇನ್ನೂ ಹೆಚ್ಚಿನ ಎತ್ತರಗಳನ್ನು ತಲುಪಲು ಪ್ರೇರಣೆಯಾಗಲಿ. ಭವಿಷ್ಯದಲ್ಲಿ ಇನ್ನಷ್ಟು ಯಶಸ್ಸುಗಳು ನಿಮ್ಮದಾಗಲಿ ಎಂದು ಹಾರೈಸುತ್ತೇನೆ.
ಸೃಷ್ಟಿಕರ್ತನು ನಿಮ್ಮಿಗೆ ಇನ್ನಷ್ಟುಜ್ಞಾನ, ಯಶಸ್ಸು ಮತ್ತು ಉತ್ತಮ ಭವಿಷ್ಯವನ್ನು ಅನುಗ್ರಹಿಸಲಿ. ಶುಭಾಶಯಗಳು
~ಅಪ್ಸರ್ ಕೊಡ್ಲಿಪೇಟೆ,
ರಾಜ್ಯ ಪ್ರಧಾನ ಕಾರ್ಯದರ್ಶಿ
ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…
~ಮಜೀದ್ ತುಂಬೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ SDPIKarnataka
ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…
~ದೆಹ್ಲಾನ್ ಬಾಖವಿ,ರಾಷ್ಟ್ರೀಯ ಉಪಾಧ್ಯಕ್ಷರು SDPI SDPIKarnataka
Smt. Chennamma Ji wife of former Prime Minister Shri H.D. Deve Gowda Ji. Deeply pained…