ಪ್ರಿಯ ವಿದ್ಯಾರ್ಥಿಗಳೇ,
ಇಂದಿನ SSLC ಫಲಿತಾಂಶವು ನಿಮ್ಮ ಜೀವನದ ಒಂದು ಹಂತ ಮಾತ್ರ – ಅಂತಿಮ ಗುರಿ ಅಲ್ಲ.
ನಿಮ್ಮ ಪರಿಶ್ರಮ ಎಂದಿಗೂ ವ್ಯರ್ಥವಾಗುವುದಿಲ್ಲ
ಅಂಕಗಳು ನಿಮ್ಮ ಸಂಪೂರ್ಣ ಸಾಮರ್ಥ್ಯವನ್ನು ನಿರ್ಧರಿಸುವುದಿಲ್ಲ
ಉತ್ತಮ ಫಲಿತಾಂಶ ಬಂದರೆ ವಿನಯದಿಂದ ಸ್ವೀಕರಿಸಿ
ನಿರೀಕ್ಷೆಯಂತೆ ಬರದಿದ್ದರೆ ಧೈರ್ಯ ಕಳೆದುಕೊಳ್ಳಬೇಡಿ
ಪ್ರತಿಯೊಂದು ಫಲಿತಾಂಶವೂ ಹೊಸ ಅವಕಾಶದ ಆರಂಭ
ನಿಮ್ಮ ಮೇಲೆ ನಂಬಿಕೆ ಇಟ್ಟು ಮುಂದುವರಿಯಿರಿ
ನಿಮ್ಮ ಕನಸುಗಳನ್ನು ದೊಡ್ಡದಾಗಿಟ್ಟುಕೊಳ್ಳಿ
ನಿಮ್ಮ ಭವಿಷ್ಯ ಉಜ್ವಲವಾಗಲಿ – ಹಾರ್ದಿಕ ಶುಭಾಶಯಗಳು!
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು SDPI, ಕರ್ನಾಟಕ
ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…
~ಮಜೀದ್ ತುಂಬೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ SDPIKarnataka
ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…