-7 ಜನರು ಮೃತಪಟ್ಟಿದ್ದಾರೆ – ಇವರಲ್ಲಿ 2 ಮಕ್ಕಳು ಸೇರಿದ್ದಾರೆ!
ಹಳೆಯದು, ಬಿರುಕು ಬಿದ್ದ ಗೋಡೆ ಕುಸಿದು ಬಡ ಮತ್ತು ನಿರಪರಾಧ ಜನರು ಸಾವನ್ನಪ್ಪಿದ್ದಾರೆ – ಇದೇನಾ ನಿಮ್ಮ ಸ್ಮಾರ್ಟ್ ಸಿಟಿ ಮತ್ತು ಗ್ರೇಟರ್ ಬೆಂಗಳೂರು?
🔴 ಪ್ರತಿ ಕುಟುಂಬಕ್ಕೆ ಕನಿಷ್ಠ ₹1 ಕೋಟಿ ಪರಿಹಾರ ನೀಡಿ
🔴 ಪ್ರತಿ ಮೃತರ ಕುಟುಂಬಕ್ಕೆ ಸರ್ಕಾರದ ಉದ್ಯೋಗ ನೀಡಿ
🔴 ಗಾಯಾಳುಗಳಿಗೆ ತಕ್ಷಣ ಉತ್ತಮ ಮಟ್ಟದ ಚಿಕಿತ್ಸೆ ಒದಗಿಸಿ
🔴 C.M Siddaramaiah, MLA Rizwan Arshad ಸಂಬಂಧಪಟ್ಟ ಅಧಿಕಾರಿಗಳು ಉತ್ತರಿಸಬೇಕು.
ಮಾನವೀಯತೆಯ ಜೊತೆ ಆಟವಾಡುವುದನ್ನು ನಿಲ್ಲಿಸಿ!
ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…
~ಮಜೀದ್ ತುಂಬೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ SDPIKarnataka
ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…
~ದೆಹ್ಲಾನ್ ಬಾಖವಿ,ರಾಷ್ಟ್ರೀಯ ಉಪಾಧ್ಯಕ್ಷರು SDPI SDPIKarnataka
Smt. Chennamma Ji wife of former Prime Minister Shri H.D. Deve Gowda Ji. Deeply pained…