-7 ಜನರು ಮೃತಪಟ್ಟಿದ್ದಾರೆ – ಇವರಲ್ಲಿ 2 ಮಕ್ಕಳು ಸೇರಿದ್ದಾರೆ!
ಹಳೆಯದು, ಬಿರುಕು ಬಿದ್ದ ಗೋಡೆ ಕುಸಿದು ಬಡ ಮತ್ತು ನಿರಪರಾಧ ಜನರು ಸಾವನ್ನಪ್ಪಿದ್ದಾರೆ – ಇದೇನಾ ನಿಮ್ಮ ಸ್ಮಾರ್ಟ್ ಸಿಟಿ ಮತ್ತು ಗ್ರೇಟರ್ ಬೆಂಗಳೂರು?
🔴 ಪ್ರತಿ ಕುಟುಂಬಕ್ಕೆ ಕನಿಷ್ಠ ₹1 ಕೋಟಿ ಪರಿಹಾರ ನೀಡಿ
🔴 ಪ್ರತಿ ಮೃತರ ಕುಟುಂಬಕ್ಕೆ ಸರ್ಕಾರದ ಉದ್ಯೋಗ ನೀಡಿ
🔴 ಗಾಯಾಳುಗಳಿಗೆ ತಕ್ಷಣ ಉತ್ತಮ ಮಟ್ಟದ ಚಿಕಿತ್ಸೆ ಒದಗಿಸಿ
🔴 C.M Siddaramaiah, MLA Rizwan Arshad ಸಂಬಂಧಪಟ್ಟ ಅಧಿಕಾರಿಗಳು ಉತ್ತರಿಸಬೇಕು.
ಮಾನವೀಯತೆಯ ಜೊತೆ ಆಟವಾಡುವುದನ್ನು ನಿಲ್ಲಿಸಿ!
ಪತ್ರಿಕಾ ಪ್ರಕಟಣೆ 03.07.2026 ಬೀದಿ ಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ತಕ್ಷಣ ನಿಲ್ಲಿಸಬೇಕು; 2014ರ ಕೇಂದ್ರ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು:…
03.07.2026 Stop the Eviction Drive Against Street Vendors; Strictly Implement the Street Vendors Act, 2014:…
The SDPI Karnataka proudly welcomes the esteemed members of the National Working Committee from across…
SDPIKarnataka #SRC2026 #Raichur