Categories: featureNewsPolitics

ಬೋವರಿಂಗ್ ಆಸ್ಪತ್ರೆ ದುರಂತ ಸರ್ಕಾರದ ನಿರ್ಲಕ್ಷ್ಯ”

-7 ಜನರು ಮೃತಪಟ್ಟಿದ್ದಾರೆ – ಇವರಲ್ಲಿ 2 ಮಕ್ಕಳು ಸೇರಿದ್ದಾರೆ!

ಹಳೆಯದು, ಬಿರುಕು ಬಿದ್ದ ಗೋಡೆ ಕುಸಿದು ಬಡ ಮತ್ತು ನಿರಪರಾಧ ಜನರು ಸಾವನ್ನಪ್ಪಿದ್ದಾರೆ – ಇದೇನಾ ನಿಮ್ಮ ಸ್ಮಾರ್ಟ್ ಸಿಟಿ ಮತ್ತು ಗ್ರೇಟರ್ ಬೆಂಗಳೂರು?

🔴 ಪ್ರತಿ ಕುಟುಂಬಕ್ಕೆ ಕನಿಷ್ಠ ₹1 ಕೋಟಿ ಪರಿಹಾರ ನೀಡಿ

🔴 ಪ್ರತಿ ಮೃತರ ಕುಟುಂಬಕ್ಕೆ ಸರ್ಕಾರದ ಉದ್ಯೋಗ ನೀಡಿ

🔴 ಗಾಯಾಳುಗಳಿಗೆ ತಕ್ಷಣ ಉತ್ತಮ ಮಟ್ಟದ ಚಿಕಿತ್ಸೆ ಒದಗಿಸಿ

🔴 C.M Siddaramaiah, MLA Rizwan Arshad ಸಂಬಂಧಪಟ್ಟ ಅಧಿಕಾರಿಗಳು ಉತ್ತರಿಸಬೇಕು.

ಮಾನವೀಯತೆಯ ಜೊತೆ ಆಟವಾಡುವುದನ್ನು ನಿಲ್ಲಿಸಿ!

SDPIKarnataka #BowringHospital #Bengaluru #WallCollapse

admin

Recent Posts

ಫ್ಯಾಶಿಷ್ಟರು ಗೌರಿ ಲಂಕೇಶ್‌ ಅವರನ್ನು ಗುಂಡಿಕ್ಕಿ ಕೊಂದ ದಿನ.

5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh

1 week ago

Will fight for every citizen of this country

Prakash Raj, Abdul Majeed SDPI and several others detained by Bengaluru Police During Election Commission…

2 weeks ago

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

3 weeks ago