-7 ಜನರು ಮೃತಪಟ್ಟಿದ್ದಾರೆ – ಇವರಲ್ಲಿ 2 ಮಕ್ಕಳು ಸೇರಿದ್ದಾರೆ!
ಹಳೆಯದು, ಬಿರುಕು ಬಿದ್ದ ಗೋಡೆ ಕುಸಿದು ಬಡ ಮತ್ತು ನಿರಪರಾಧ ಜನರು ಸಾವನ್ನಪ್ಪಿದ್ದಾರೆ – ಇದೇನಾ ನಿಮ್ಮ ಸ್ಮಾರ್ಟ್ ಸಿಟಿ ಮತ್ತು ಗ್ರೇಟರ್ ಬೆಂಗಳೂರು?
🔴 ಪ್ರತಿ ಕುಟುಂಬಕ್ಕೆ ಕನಿಷ್ಠ ₹1 ಕೋಟಿ ಪರಿಹಾರ ನೀಡಿ
🔴 ಪ್ರತಿ ಮೃತರ ಕುಟುಂಬಕ್ಕೆ ಸರ್ಕಾರದ ಉದ್ಯೋಗ ನೀಡಿ
🔴 ಗಾಯಾಳುಗಳಿಗೆ ತಕ್ಷಣ ಉತ್ತಮ ಮಟ್ಟದ ಚಿಕಿತ್ಸೆ ಒದಗಿಸಿ
🔴 C.M Siddaramaiah, MLA Rizwan Arshad ಸಂಬಂಧಪಟ್ಟ ಅಧಿಕಾರಿಗಳು ಉತ್ತರಿಸಬೇಕು.
ಮಾನವೀಯತೆಯ ಜೊತೆ ಆಟವಾಡುವುದನ್ನು ನಿಲ್ಲಿಸಿ!
~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು SDPI, ಕರ್ನಾಟಕ SDPIKarnataka #CongRSS #CriminalCases
~عبد المجيد,ریاستی صدر ایس ڈی پی آئی کرناٹکhttps://www.facebook.com/share/p/1K6h82tzTJ/
~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, SDPI ಕರ್ನಾಟಕ SDPIKarnataka #DJHalli #KGHalli
For Politics of DIGNITY MEMBERSHIP CAMPAIGN 10 ΜΑΥ 2026 ΤΟ 25 MAY2026 SCAN OR LOG…