Categories: featureNewsPolitics

ಬೋವರಿಂಗ್ ಆಸ್ಪತ್ರೆ ದುರಂತ ಸರ್ಕಾರದ ನಿರ್ಲಕ್ಷ್ಯ”

-7 ಜನರು ಮೃತಪಟ್ಟಿದ್ದಾರೆ – ಇವರಲ್ಲಿ 2 ಮಕ್ಕಳು ಸೇರಿದ್ದಾರೆ!

ಹಳೆಯದು, ಬಿರುಕು ಬಿದ್ದ ಗೋಡೆ ಕುಸಿದು ಬಡ ಮತ್ತು ನಿರಪರಾಧ ಜನರು ಸಾವನ್ನಪ್ಪಿದ್ದಾರೆ – ಇದೇನಾ ನಿಮ್ಮ ಸ್ಮಾರ್ಟ್ ಸಿಟಿ ಮತ್ತು ಗ್ರೇಟರ್ ಬೆಂಗಳೂರು?

🔴 ಪ್ರತಿ ಕುಟುಂಬಕ್ಕೆ ಕನಿಷ್ಠ ₹1 ಕೋಟಿ ಪರಿಹಾರ ನೀಡಿ

🔴 ಪ್ರತಿ ಮೃತರ ಕುಟುಂಬಕ್ಕೆ ಸರ್ಕಾರದ ಉದ್ಯೋಗ ನೀಡಿ

🔴 ಗಾಯಾಳುಗಳಿಗೆ ತಕ್ಷಣ ಉತ್ತಮ ಮಟ್ಟದ ಚಿಕಿತ್ಸೆ ಒದಗಿಸಿ

🔴 C.M Siddaramaiah, MLA Rizwan Arshad ಸಂಬಂಧಪಟ್ಟ ಅಧಿಕಾರಿಗಳು ಉತ್ತರಿಸಬೇಕು.

ಮಾನವೀಯತೆಯ ಜೊತೆ ಆಟವಾಡುವುದನ್ನು ನಿಲ್ಲಿಸಿ!

SDPIKarnataka #BowringHospital #Bengaluru #WallCollapse

admin

Recent Posts

ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ

ಚಲೋ ಬೆಂಗಳೂರು 19 August 2026 CHALO BENGALURU SDPIKarnataka #ChaloBengaluru

9 hours ago

ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ

ಚಲೋ ಬೆಂಗಳೂರು 19 August 2026 CHALO BENGALURU SDPIKarnataka #ChaloBengaluru

1 day ago

“ಸ್ವಾತಂತ್ರ್ಯ ಎಲ್ಲರ ಹಕ್ಕು-ವಿಚಾರಣಾಧೀನರಿಗೂ ಅದೇ ಹಕ್ಕು!”

ಸ್ವಾತಂತ್ರ್ಯವೆಂದರೆ ಕೇವಲ ಧ್ವಜಾರೋಹಣ ಮತ್ತು ಸಂಭ್ರಮವಲ್ಲ. ಅದು ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕು, ಗೌರವ, ನ್ಯಾಯ ಮತ್ತು ಘನತೆಯ ಬದುಕು.…

2 days ago

ಸ್ವಾತಂತ್ರೋತ್ಸವ ಸಂದೇಶ

ಸ್ವಾತಂತ್ರ್ಯವೆಂದರೆ ಕೇವಲ ಧ್ವಜಾರೋಹಣ, ರಾಷ್ಟ್ರಗೀತೆ ಮತ್ತು ಸಂಭ್ರಮಾಚರಣೆಗೆ ಸೀಮಿತವಾದುದಲ್ಲ. ಸ್ವಾತಂತ್ರ್ಯವೆಂದರೆ ಪ್ರತಿಯೊಬ್ಬ ನಾಗರಿಕನಿಗೂ ಸಮಾನವಾಗಿ ದೊರೆಯಬೇಕಾದ ಹಕ್ಕು, ಗೌರವ, ನ್ಯಾಯ…

2 days ago

Independence Day Message

Independence is not merely about hoisting the national flag, singing the national anthem, or celebrating…

2 days ago

ಸ್ವಾತಂತ್ರ್ಯ ಎಲ್ಲರ ಹಕ್ಕು, ವಿಚಾರಣಾಧೀನರಿಗೂ ಅದೇ ಹಕ್ಕು..

CELEBRATING 80th Independence Day 15th August 2026 ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಕಾರ್ಯಕ್ರಮಗಳು ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವ ಕಾರ್ಯಕ್ರಮಗಳು…

2 days ago