Categories: featureNewsPolitics

ಬೋವರಿಂಗ್ ಆಸ್ಪತ್ರೆ ದುರಂತ ಸರ್ಕಾರದ ನಿರ್ಲಕ್ಷ್ಯ”

-7 ಜನರು ಮೃತಪಟ್ಟಿದ್ದಾರೆ – ಇವರಲ್ಲಿ 2 ಮಕ್ಕಳು ಸೇರಿದ್ದಾರೆ!

ಹಳೆಯದು, ಬಿರುಕು ಬಿದ್ದ ಗೋಡೆ ಕುಸಿದು ಬಡ ಮತ್ತು ನಿರಪರಾಧ ಜನರು ಸಾವನ್ನಪ್ಪಿದ್ದಾರೆ – ಇದೇನಾ ನಿಮ್ಮ ಸ್ಮಾರ್ಟ್ ಸಿಟಿ ಮತ್ತು ಗ್ರೇಟರ್ ಬೆಂಗಳೂರು?

🔴 ಪ್ರತಿ ಕುಟುಂಬಕ್ಕೆ ಕನಿಷ್ಠ ₹1 ಕೋಟಿ ಪರಿಹಾರ ನೀಡಿ

🔴 ಪ್ರತಿ ಮೃತರ ಕುಟುಂಬಕ್ಕೆ ಸರ್ಕಾರದ ಉದ್ಯೋಗ ನೀಡಿ

🔴 ಗಾಯಾಳುಗಳಿಗೆ ತಕ್ಷಣ ಉತ್ತಮ ಮಟ್ಟದ ಚಿಕಿತ್ಸೆ ಒದಗಿಸಿ

🔴 C.M Siddaramaiah, MLA Rizwan Arshad ಸಂಬಂಧಪಟ್ಟ ಅಧಿಕಾರಿಗಳು ಉತ್ತರಿಸಬೇಕು.

ಮಾನವೀಯತೆಯ ಜೊತೆ ಆಟವಾಡುವುದನ್ನು ನಿಲ್ಲಿಸಿ!

SDPIKarnataka #BowringHospital #Bengaluru #WallCollapse

admin

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

13 hours ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

5 days ago

ಸಂತಾಪಗಳು

ಶ್ರೀಮತಿ ಚೆನ್ನಮ್ಮ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ…

1 week ago

Condolences

Smt. Chennamma Ji wife of former Prime Minister Shri H.D. Deve Gowda Ji. Deeply pained…

1 week ago