-7 ಜನರು ಮೃತಪಟ್ಟಿದ್ದಾರೆ – ಇವರಲ್ಲಿ 2 ಮಕ್ಕಳು ಸೇರಿದ್ದಾರೆ!
ಹಳೆಯದು, ಬಿರುಕು ಬಿದ್ದ ಗೋಡೆ ಕುಸಿದು ಬಡ ಮತ್ತು ನಿರಪರಾಧ ಜನರು ಸಾವನ್ನಪ್ಪಿದ್ದಾರೆ – ಇದೇನಾ ನಿಮ್ಮ ಸ್ಮಾರ್ಟ್ ಸಿಟಿ ಮತ್ತು ಗ್ರೇಟರ್ ಬೆಂಗಳೂರು?
🔴 ಪ್ರತಿ ಕುಟುಂಬಕ್ಕೆ ಕನಿಷ್ಠ ₹1 ಕೋಟಿ ಪರಿಹಾರ ನೀಡಿ
🔴 ಪ್ರತಿ ಮೃತರ ಕುಟುಂಬಕ್ಕೆ ಸರ್ಕಾರದ ಉದ್ಯೋಗ ನೀಡಿ
🔴 ಗಾಯಾಳುಗಳಿಗೆ ತಕ್ಷಣ ಉತ್ತಮ ಮಟ್ಟದ ಚಿಕಿತ್ಸೆ ಒದಗಿಸಿ
🔴 C.M Siddaramaiah, MLA Rizwan Arshad ಸಂಬಂಧಪಟ್ಟ ಅಧಿಕಾರಿಗಳು ಉತ್ತರಿಸಬೇಕು.
ಮಾನವೀಯತೆಯ ಜೊತೆ ಆಟವಾಡುವುದನ್ನು ನಿಲ್ಲಿಸಿ!
13 ಸೆಪ್ಟೆಂಬರ್ 2026ಪಾಲನ ಭವನ , ಬೆಂಗಳೂರು WIM
5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh
Prakash Raj, Abdul Majeed SDPI and several others detained by Bengaluru Police During Election Commission…
SDPIKarnataka #NepalFloods
ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…