ಕೇಂದ್ರ ಸರ್ಕಾರದ ನಿರಂತರ ಬೆಲೆ ಏರಿಕೆ ನೀತಿಯಿಂದ ಸಾಮಾನ್ಯ ಜನರು, ವಿಶೇಷವಾಗಿ ಬಡವರು ಮತ್ತು ಮಧ್ಯಮ ವರ್ಗದವರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಗೃಹ ಬಳಕೆಯ LPG ಸಿಲಿಂಡರ್ ಬೆಲೆ ಮತ್ತೆ ಏರಿಕೆ ಕಂಡಿದ್ದು, ಇದು ಮಹಿಳೆಯರ ಜೀವನೋಪಾಯ ಮತ್ತು ಕುಟುಂಬದ ಆರ್ಥಿಕ ಸ್ಥಿತಿಗೆ ಭಾರೀ ಹೊಡೆತ ನೀಡುತ್ತಿದೆ.
ಜನರ ಜೀವನ ಸುಧಾರಿಸಲು ಆಯ್ಕೆಯಾದ ಸರ್ಕಾರ, ಏಕೆ ಜನರ ಮೇಲೇ ಭಾರ ಹಾಕುತ್ತಿದೆ?
SDPI ಕರ್ನಾಟಕದ ಬೇಡಿಕೆಗಳು:
🔴 LPG ಬೆಲೆ ತಕ್ಷಣ ಕಡಿತಗೊಳಿಸಬೇಕು
🔴 ಬಡ ಮತ್ತು ಮಧ್ಯಮ ವರ್ಗಕ್ಕೆ ಸಬ್ಸಿಡಿ ಮರುಸ್ಥಾಪನೆ ಮಾಡಬೇಕು
🔴 ಮಹಿಳಾ ಪ್ರಧಾನ ಕುಟುಂಬಗಳಿಗೆ ವಿಶೇಷ ಸಹಾಯ ಘೋಷಿಸಬೇಕು
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI ಕರ್ನಾಟಕ
13 ಸೆಪ್ಟೆಂಬರ್ 2026ಪಾಲನ ಭವನ , ಬೆಂಗಳೂರು WIM
5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh
Prakash Raj, Abdul Majeed SDPI and several others detained by Bengaluru Police During Election Commission…
SDPIKarnataka #NepalFloods
ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…