ಕೇಂದ್ರ ಸರ್ಕಾರದ ನಿರಂತರ ಬೆಲೆ ಏರಿಕೆ ನೀತಿಯಿಂದ ಸಾಮಾನ್ಯ ಜನರು, ವಿಶೇಷವಾಗಿ ಬಡವರು ಮತ್ತು ಮಧ್ಯಮ ವರ್ಗದವರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಗೃಹ ಬಳಕೆಯ LPG ಸಿಲಿಂಡರ್ ಬೆಲೆ ಮತ್ತೆ ಏರಿಕೆ ಕಂಡಿದ್ದು, ಇದು ಮಹಿಳೆಯರ ಜೀವನೋಪಾಯ ಮತ್ತು ಕುಟುಂಬದ ಆರ್ಥಿಕ ಸ್ಥಿತಿಗೆ ಭಾರೀ ಹೊಡೆತ ನೀಡುತ್ತಿದೆ.
ಜನರ ಜೀವನ ಸುಧಾರಿಸಲು ಆಯ್ಕೆಯಾದ ಸರ್ಕಾರ, ಏಕೆ ಜನರ ಮೇಲೇ ಭಾರ ಹಾಕುತ್ತಿದೆ?
SDPI ಕರ್ನಾಟಕದ ಬೇಡಿಕೆಗಳು:
🔴 LPG ಬೆಲೆ ತಕ್ಷಣ ಕಡಿತಗೊಳಿಸಬೇಕು
🔴 ಬಡ ಮತ್ತು ಮಧ್ಯಮ ವರ್ಗಕ್ಕೆ ಸಬ್ಸಿಡಿ ಮರುಸ್ಥಾಪನೆ ಮಾಡಬೇಕು
🔴 ಮಹಿಳಾ ಪ್ರಧಾನ ಕುಟುಂಬಗಳಿಗೆ ವಿಶೇಷ ಸಹಾಯ ಘೋಷಿಸಬೇಕು
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI ಕರ್ನಾಟಕ
ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…
~ಮಜೀದ್ ತುಂಬೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ SDPIKarnataka
ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…
~ದೆಹ್ಲಾನ್ ಬಾಖವಿ,ರಾಷ್ಟ್ರೀಯ ಉಪಾಧ್ಯಕ್ಷರು SDPI SDPIKarnataka
Smt. Chennamma Ji wife of former Prime Minister Shri H.D. Deve Gowda Ji. Deeply pained…