Categories: featureNewsPolitics

ಉಡುಪಿ ಜಿಲ್ಲೆ, ಕುಂದಾಪುರ ತಾಲೂಕು, ಗಂಗೊಳ್ಳಿ ಗ್ರಾಮ ಪಂಚಾಯಿತಿ ಸದಸ್ಯರಾದ ಮ್ಯಾಕ್ಸಿಮ್ ಅಲ್ಬರ್ಟ್ ಫರ್ನಾಂಡಿಸ್ ಅವರು ನಮ್ಮನ್ನಗಲಿದ್ದಾರೆ. ಅವರ ಅಗಲಿಕೆ ನಮಗೆ ತೀವ್ರ ನೋವನ್ನುಂಟು ಮಾಡಿದೆ. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯು ಅವರ ಕುಟುಂಬ ವರ್ಗಕ್ಕೆ ಸಂತಾಪವನ್ನು ವ್ಯಕ್ತಪಡಿಸುತ್ತದೆ.

ಈ ದುಃಖದ ಸಂದರ್ಭದಲ್ಲಿ ಅವರ ಕುಟುಂಬದವರು, ಬಂಧುಬಳಗ ಹಾಗೂ ಸ್ನೇಹಿತರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇವೆ.

SDPI ಕರ್ನಾಟಕ ರಾಜ್ಯ ಸಮಿತಿ

SDPIKarnataka

admin

Recent Posts

ಫ್ಯಾಶಿಷ್ಟರು ಗೌರಿ ಲಂಕೇಶ್‌ ಅವರನ್ನು ಗುಂಡಿಕ್ಕಿ ಕೊಂದ ದಿನ.

5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh

1 week ago

Will fight for every citizen of this country

Prakash Raj, Abdul Majeed SDPI and several others detained by Bengaluru Police During Election Commission…

2 weeks ago

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

3 weeks ago