Categories: featureNewsPolitics

ಉಡುಪಿ ಜಿಲ್ಲೆ, ಕುಂದಾಪುರ ತಾಲೂಕು, ಗಂಗೊಳ್ಳಿ ಗ್ರಾಮ ಪಂಚಾಯಿತಿ ಸದಸ್ಯರಾದ ಮ್ಯಾಕ್ಸಿಮ್ ಅಲ್ಬರ್ಟ್ ಫರ್ನಾಂಡಿಸ್ ಅವರು ನಮ್ಮನ್ನಗಲಿದ್ದಾರೆ. ಅವರ ಅಗಲಿಕೆ ನಮಗೆ ತೀವ್ರ ನೋವನ್ನುಂಟು ಮಾಡಿದೆ. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯು ಅವರ ಕುಟುಂಬ ವರ್ಗಕ್ಕೆ ಸಂತಾಪವನ್ನು ವ್ಯಕ್ತಪಡಿಸುತ್ತದೆ.

ಈ ದುಃಖದ ಸಂದರ್ಭದಲ್ಲಿ ಅವರ ಕುಟುಂಬದವರು, ಬಂಧುಬಳಗ ಹಾಗೂ ಸ್ನೇಹಿತರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇವೆ.

SDPI ಕರ್ನಾಟಕ ರಾಜ್ಯ ಸಮಿತಿ

SDPIKarnataka

admin

Recent Posts

ಜಿಲ್ಲಾ ಪ್ರತಿನಿಧಿ ಸಭೆ

DRC DISTRICT REPRESENTATIVE COUNCIL Heartly Welcome ABDUL HANNANState Vice President MAULANA AKRAMState Secretary ABDUL RAHEEM…

2 days ago

HAPPY Eid Al-Adha

Wishing you a beautiful and blessed Eid. Warm Wishes on Eid ul Adha May the…

5 days ago