Skip to content
  • Home
  • Organization
    • About
    • Ideology
  • Leadership
    • State Working Committee
    • State President
  • Gallery
    • Relief/Rescue Work during COVID-19
    • Siddapura Ward Activities
  • Media
    • Kannada Press Releases
    • English Press Releases
    • Urdu Press Releases
  • Events
  • Contact

SDPI ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ಸದಸ್ಯರು, ಪುತ್ತೂರಿನ ಹಿರಿಯ ಉದ್ಯಮಿ, ಸಮಾಜಸೇವಕರು ಹಾಗೂ ವಿವಿಧ ಧಾರ್ಮಿಕ ಮತ್ತು ಸಾಮಾಜಿಕ ಸಂಘಟನೆಗಳಲ್ಲಿ ಮಹತ್ವದ ಜವಾಬ್ದಾರಿಗಳನ್ನು ನಿರ್ವಹಿಸಿದ್ದ ಸಾಗರ್ ಇಬ್ರಾಹಿಂ ಹಾಜಿ ಅವರ ನಿಧನದ ಸುದ್ದಿ ಅತ್ಯಂತ ದುಃಖವನ್ನುಂಟು ಮಾಡಿದೆ.ಅವರು ಸಮಾಜದ ಅಭಿವೃದ್ಧಿ, ಧಾರ್ಮಿಕ ಸೇವೆ ಹಾಗೂ ಜನಸಾಮಾನ್ಯರ ಕಲ್ಯಾಣಕ್ಕಾಗಿ ಸಲ್ಲಿಸಿದ ಕೊಡುಗೆಗಳು ಸದಾ ಸ್ಮರಣೀಯವಾಗಿರಲಿವೆ. ಅವರ ಅಗಲಿಕೆಯಿಂದ ಕುಟುಂಬಕ್ಕೆ ಮಾತ್ರವಲ್ಲ, ಪುತ್ತೂರು ಭಾಗದ ಸಮುದಾಯಕ್ಕೂ ಮತ್ತು SDPI ಪಕ್ಷಕ್ಕೂ ತುಂಬಲಾರದ ನಷ್ಟ ಉಂಟಾಗಿದೆ.ಅಲ್ಲಾಹು ತಆಲಾ ಮರ್ಹೂಮ್ ಸಾಗರ್ ಇಬ್ರಾಹಿಂ ಹಾಜಿಯವರ ಸಕಲ ಸತ್ಕರ್ಮಗಳನ್ನು ಸ್ವೀಕರಿಸಿ, ಅವರಿಗೆ ಜನ್ನತುಲ್ ಫಿರ್ದೌಸ್ ಅನುಗ್ರಹಿಸಲಿ. ಅವರ ಕುಟುಂಬಸ್ಥರು, ಬಂಧುಬಳಗ ಮತ್ತು ಅಭಿಮಾನಿಗಳಿಗೆ ಈ ದುಃಖವನ್ನು ಸಹಿಸುವ ಶಕ್ತಿ ಮತ್ತು ತಾಳ್ಮೆಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

  • Home
  • Blog
  • SDPI ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ಸದಸ್ಯರು, ಪುತ್ತೂರಿನ ಹಿರಿಯ ಉದ್ಯಮಿ, ಸಮಾಜಸೇವಕರು ಹಾಗೂ ವಿವಿಧ ಧಾರ್ಮಿಕ ಮತ್ತು ಸಾಮಾಜಿಕ ಸಂಘಟನೆಗಳಲ್ಲಿ ಮಹತ್ವದ ಜವಾಬ್ದಾರಿಗಳನ್ನು ನಿರ್ವಹಿಸಿದ್ದ ಸಾಗರ್ ಇಬ್ರಾಹಿಂ ಹಾಜಿ ಅವರ ನಿಧನದ ಸುದ್ದಿ ಅತ್ಯಂತ ದುಃಖವನ್ನುಂಟು ಮಾಡಿದೆ.ಅವರು ಸಮಾಜದ ಅಭಿವೃದ್ಧಿ, ಧಾರ್ಮಿಕ ಸೇವೆ ಹಾಗೂ ಜನಸಾಮಾನ್ಯರ ಕಲ್ಯಾಣಕ್ಕಾಗಿ ಸಲ್ಲಿಸಿದ ಕೊಡುಗೆಗಳು ಸದಾ ಸ್ಮರಣೀಯವಾಗಿರಲಿವೆ. ಅವರ ಅಗಲಿಕೆಯಿಂದ ಕುಟುಂಬಕ್ಕೆ ಮಾತ್ರವಲ್ಲ, ಪುತ್ತೂರು ಭಾಗದ ಸಮುದಾಯಕ್ಕೂ ಮತ್ತು SDPI ಪಕ್ಷಕ್ಕೂ ತುಂಬಲಾರದ ನಷ್ಟ ಉಂಟಾಗಿದೆ.ಅಲ್ಲಾಹು ತಆಲಾ ಮರ್ಹೂಮ್ ಸಾಗರ್ ಇಬ್ರಾಹಿಂ ಹಾಜಿಯವರ ಸಕಲ ಸತ್ಕರ್ಮಗಳನ್ನು ಸ್ವೀಕರಿಸಿ, ಅವರಿಗೆ ಜನ್ನತುಲ್ ಫಿರ್ದೌಸ್ ಅನುಗ್ರಹಿಸಲಿ. ಅವರ ಕುಟುಂಬಸ್ಥರು, ಬಂಧುಬಳಗ ಮತ್ತು ಅಭಿಮಾನಿಗಳಿಗೆ ಈ ದುಃಖವನ್ನು ಸಹಿಸುವ ಶಕ್ತಿ ಮತ್ತು ತಾಳ್ಮೆಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
05
Jun
  • By admin
  • feature, News, Politics

~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI ಕರ್ನಾಟಕ

SDPIKarnataka #Mangalore

Post Views: 82
  • Share:
Previous Post

ಉಡುಪಿ ಜಿಲ್ಲೆ, ಕುಂದಾಪುರ ತಾಲೂಕು, ಗಂಗೊಳ್ಳಿ ಗ್ರಾಮ ಪಂಚಾಯಿತಿ ಸದಸ್ಯರಾದ ಮ್ಯಾಕ್ಸಿಮ್ ಅಲ್ಬರ್ಟ್ ಫರ್ನಾಂಡಿಸ್ ಅವರು ನಮ್ಮನ್ನಗಲಿದ್ದಾರೆ. ಅವರ ಅಗಲಿಕೆ ನಮಗೆ ತೀವ್ರ ನೋವನ್ನುಂಟು ಮಾಡಿದೆ. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯು ಅವರ ಕುಟುಂಬ ವರ್ಗಕ್ಕೆ ಸಂತಾಪವನ್ನು ವ್ಯಕ್ತಪಡಿಸುತ್ತದೆ.

Next Post

WORLD ENVIRONMENT DAY

Leave A Comment

Recent Posts

  • ಪ್ರೆಸ್ ರಿಲೀಸ್

    ಪ್ರೆಸ್ ರಿಲೀಸ್

    Aug 23,2026
  • SDPI ಹಮ್ಮಿಕೊಂಡ ಚಲೋ ಬೆಂಗಳೂರು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಡೆಸಿದ ಹಕ್ಕೊತ್ತಾಯ ಸಭೆಗೆ ಸರಕಾರದ ಪ್ರತಿನಿಧಿಯಾಗಿ ಆಗಮಿಸಿ ಮನವಿಯನ್ನುಸ್ವೀಕರಿಸಿ, ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಾನ್ಯ ಸಚಿವ ಡಾ.ಅಜಯ್ ಸಿಂಗ್

    SDPI ಹಮ್ಮಿಕೊಂಡ ಚಲೋ ಬೆಂಗಳೂರು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಡೆಸಿದ ಹಕ್ಕೊತ್ತಾಯ ಸಭೆಗೆ ಸರಕಾರದ ಪ್ರತಿನಿಧಿಯಾಗಿ ಆಗಮಿಸಿ ಮನವಿಯನ್ನುಸ್ವೀಕರಿಸಿ, ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಾನ್ಯ ಸಚಿವ ಡಾ.ಅಜಯ್ ಸಿಂಗ್

    Aug 19,2026
  • ಮುಫ್ತಿ ಷರೀಫ್ ಉರ್ ರಹಮಾನ್ (ರಾಜ್ಯ ಪ್ರಧಾನ ಕಾರ್ಯದರ್ಶಿ, ಸುನ್ನಿ ಉಲೇಮಾ ಬೋರ್ಡ್, ಕರ್ನಾಟಕ) ಅವರ ಅತಿಥಿ ಭಾಷಣ – ಚಲೋ ಬೆಂಗಳೂರು ಹಕ್ಕೊತ್ತಾಯ ಸಭೆ, ಫ್ರೀಡಂ ಪಾರ್ಕ್, ಬೆಂಗಳೂರು, 19 ಆಗಸ್ಟ್ 2026

    ಮುಫ್ತಿ ಷರೀಫ್ ಉರ್ ರಹಮಾನ್ (ರಾಜ್ಯ ಪ್ರಧಾನ ಕಾರ್ಯದರ್ಶಿ, ಸುನ್ನಿ ಉಲೇಮಾ ಬೋರ್ಡ್, ಕರ್ನಾಟಕ) ಅವರ ಅತಿಥಿ ಭಾಷಣ – ಚಲೋ ಬೆಂಗಳೂರು ಹಕ್ಕೊತ್ತಾಯ ಸಭೆ, ಫ್ರೀಡಂ ಪಾರ್ಕ್, ಬೆಂಗಳೂರು, 19 ಆಗಸ್ಟ್ 2026

    Aug 19,2026
  • ಸೈಯದ್ ಷಫಿ ಉಲ್ಲಾ (ಹಿರಿಯ ರಾಜಕಾರಣಿ, ಬೆಂಗಳೂರು) ಅವರ ಅತಿಥಿ ಭಾಷಣ – ಚಲೋ ಬೆಂಗಳೂರು ಹಕ್ಕೊತ್ತಾಯ ಸಭೆ, ಫ್ರೀಡಂ ಪಾರ್ಕ್, ಫ್ರೀಡಂ ಪಾರ್ಕ್, ಬೆಂಗಳೂರು, 19 ಆಗಸ್ಟ್ 2026

    ಸೈಯದ್ ಷಫಿ ಉಲ್ಲಾ (ಹಿರಿಯ ರಾಜಕಾರಣಿ, ಬೆಂಗಳೂರು) ಅವರ ಅತಿಥಿ ಭಾಷಣ – ಚಲೋ ಬೆಂಗಳೂರು ಹಕ್ಕೊತ್ತಾಯ ಸಭೆ, ಫ್ರೀಡಂ ಪಾರ್ಕ್, ಫ್ರೀಡಂ ಪಾರ್ಕ್, ಬೆಂಗಳೂರು, 19 ಆಗಸ್ಟ್ 2026

    Aug 19,2026
  • ರಿಯಾಜ್ ಫರಂಗಿಪೇಟೆ (ಎಸ್‌ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ) ಅವರ ಅತಿಥಿ ಭಾಷಣ – ಚಲೋ ಬೆಂಗಳೂರು ಹಕ್ಕೊತ್ತಾಯ ಸಭೆ, ಫ್ರೀಡಂ ಪಾರ್ಕ್, ಬೆಂಗಳೂರು, 19 ಆಗಸ್ಟ್ 2026

    ರಿಯಾಜ್ ಫರಂಗಿಪೇಟೆ (ಎಸ್‌ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ) ಅವರ ಅತಿಥಿ ಭಾಷಣ – ಚಲೋ ಬೆಂಗಳೂರು ಹಕ್ಕೊತ್ತಾಯ ಸಭೆ, ಫ್ರೀಡಂ ಪಾರ್ಕ್, ಬೆಂಗಳೂರು, 19 ಆಗಸ್ಟ್ 2026

    Aug 19,2026

Categories

  • englishpressreleases
  • feature
  • KannadaPressReleases
  • News
  • Politics
  • Uncategorized
  • UrduPressReleases

Tags

#2BMuslimReservation #2BReservation #15thFormationDay #17thFormationDay #21stJune #AbdulMajeed #AmbedkarJatha #ArrestPunithKerehalli #AssemblyElections2023 #AssemblyElections20223 #AutoRickshaw #BabriMasjid #Bangalore #Bengaluru #BJPGovt #BRBhaskarPrasad #ByElection2026 #ChaloBelagavi #ChaloBelgaum #COVID-19 #CowTraders #CowVigilantes #DakshinaKannada #Davangere #DharmasthalaFiles #FreePalestine #GST #IndiaWithPalestine #JanadikaraSamavesha #JoinSDPI #KantharajCommissionReport #Karnataka #Lockdown #Mysore #NRAssemblyCandidate #PalestineUnderAttack #PeoplesPowerConference #PressRelease #Protest #Resolutions #SDPI #SDPIFormationDay #SDPIKarnataka #TippuSultan sdpi

Important Links

  • Terms & Conditions
  • Refund & Cancellation Policy
  • Privacy Policy

Recent Posts

  • ಪ್ರೆಸ್ ರಿಲೀಸ್

    ಪ್ರೆಸ್ ರಿಲೀಸ್

    Aug 23,2026

Contact Us

  • sdpikarnataka@gmail.com
  • 080 4210 9049
  • SF 14C, Dignity Center, Hameed Shah Complex, Near-Ulsur Gate Police Station, Cubbonpet Main Rd, Bengaluru-560002
3966914
Total Visitors