Categories: featureNewsPolitics

ಕರ್ನಾಟಕದಲ್ಲಿ ಬಲಿಷ್ಠ ವಿರೋಧ ಪಕ್ಷದ ಕೊರತೆ ಸ್ಪಷ್ಟವಾಗಿ ಕಾಣುತ್ತಿದೆ. ಮತ್ತೊಂದೆಡೆ, ಆಡಳಿತದಲ್ಲಿರುವ ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ಸಮಸ್ಯೆಗಳು ಹಾಗೂ ಜನರ ಮೂಲಭೂತ ಪ್ರಶ್ನೆಗಳಿಗೆ ಸಮರ್ಪಕವಾಗಿ ಸ್ಪಂದಿಸುವಲ್ಲಿ ವಿಫಲವಾಗಿದೆ. ಇಂತಹ ಸಂದರ್ಭದಲ್ಲಿ, ರಾಜ್ಯದ ಜನತೆಗೆ ಪರ್ಯಾಯ ರಾಜಕೀಯ ಶಕ್ತಿಯಾಗಿ ಎಸ್‌ಡಿಪಿಐ ವೇಗವಾಗಿ ಬೆಳೆಯುತ್ತಿದೆ. ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಎಸ್‌ಡಿಪಿಐ ದೃಢಸಂಕಲ್ಪದೊಂದಿಗೆ ಸ್ಪರ್ಧಿಸಲಿದೆ. ಈಗಾಗಲೇ ಮೊದಲ ಹಂತದ 50 ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದ್ದು, ರಾಜ್ಯದಾದ್ಯಂತ ಜನಪರ ರಾಜಕೀಯಕ್ಕೆ ಹೊಸ ದಿಕ್ಕು ನೀಡುವ ವಿಶ್ವಾಸ ನಮ್ಮದು.

Recent Posts

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕರ್ನಾಟಕ ರಾಜ್ಯ ಸಮಿತಿಯ ರಾಜ್ಯ ಪ್ರತಿನಿಧಿಗಳ ಸಭೆ (SRC) ರಾಯಚೂರಿನಲ್ಲಿ ಅದ್ದೂರಿಯಾಗಿ ಆರಂಭವಾಯಿತು.

ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಅವರು ರಾಜ್ಯ ಸಮಿತಿ ಸದಸ್ಯರು ಹಾಗೂ ವಿವಿಧ ಜಿಲ್ಲೆಗಳ ಮುಖಂಡರೊಂದಿಗೆ ಪಕ್ಷದ ಧ್ವಜಾರೋಹಣ ನೆರವೇರಿಸುವ ಮೂಲಕ…

9 hours ago

Raichur is waiting. SRC 2026 is here!

SDPIKarnataka #SRC2026 #raichur

1 day ago