ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ಆಗ್ರಹಿಸುವ ನಿರ್ಣಯ
ಕಲ್ಯಾಣ ಕರ್ನಾಟಕ ಪ್ರದೇಶವು ಶಿಕ್ಷಣ, ಆರೋಗ್ಯ, ಉದ್ಯೋಗ, ಮೂಲಸೌಕರ್ಯ ಹಾಗೂ ಕೈಗಾರಿಕಾ ಅಭಿವೃದ್ಧಿಯಲ್ಲಿ ಇನ್ನೂ ಹಿಂದುಳಿದಿದೆ.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ನೀಡಿರುವ ವಿಶೇಷ ಸ್ಥಾನಮಾನವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ, ಹೆಚ್ಚಿನ ಅನುದಾನ ಮೀಸಲಿಟ್ಟು ಶಿಕ್ಷಣ ಸಂಸ್ಥೆಗಳು, ಉನ್ನತ ವೈದ್ಯಕೀಯ ಸೌಲಭ್ಯಗಳು, ಕೈಗಾರಿಕಾ ವಲಯಗಳು ಹಾಗೂ ಉದ್ಯೋಗಾವಕಾಶಗಳನ್ನು ವಿಸ್ತರಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಈ ಸಭೆ ಆಗ್ರಹಿಸುತ್ತದೆ.
~ದೇವನೂರು ಪುಟ್ಟನಂಜಯ್ಯ,
ರಾಜ್ಯ ಕಾರ್ಯದರ್ಶಿ SDPI ಕರ್ನಾಟಕ
#SRC2026 #SDPIKarnataka
ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…
~ಮಜೀದ್ ತುಂಬೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ SDPIKarnataka
ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…
~ದೆಹ್ಲಾನ್ ಬಾಖವಿ,ರಾಷ್ಟ್ರೀಯ ಉಪಾಧ್ಯಕ್ಷರು SDPI SDPIKarnataka
Smt. Chennamma Ji wife of former Prime Minister Shri H.D. Deve Gowda Ji. Deeply pained…