Categories: featureNewsPolitics

05 ನಿರ್ಣಯ

ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ಆಗ್ರಹಿಸುವ ನಿರ್ಣಯ

ಕಲ್ಯಾಣ ‌ ಕರ್ನಾಟಕ ‌ ಪ್ರದೇಶವು ಶಿಕ್ಷಣ, ಆರೋಗ್ಯ, ಉದ್ಯೋಗ, ಮೂಲಸೌಕರ್ಯ ಹಾಗೂ ಕೈಗಾರಿಕಾ ಅಭಿವೃದ್ಧಿಯಲ್ಲಿ ಇನ್ನೂ ಹಿಂದುಳಿದಿದೆ.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ನೀಡಿರುವ ವಿಶೇಷ ಸ್ಥಾನಮಾನವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ, ಹೆಚ್ಚಿನ ಅನುದಾನ ಮೀಸಲಿಟ್ಟು ಶಿಕ್ಷಣ ಸಂಸ್ಥೆಗಳು, ಉನ್ನತ ವೈದ್ಯಕೀಯ ಸೌಲಭ್ಯಗಳು, ಕೈಗಾರಿಕಾ ವಲಯಗಳು ಹಾಗೂ ಉದ್ಯೋಗಾವಕಾಶಗಳನ್ನು ವಿಸ್ತರಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಈ ಸಭೆ ಆಗ್ರಹಿಸುತ್ತದೆ.

~ದೇವನೂರು ಪುಟ್ಟನಂಜಯ್ಯ,
ರಾಜ್ಯ ಕಾರ್ಯದರ್ಶಿ SDPI ಕರ್ನಾಟಕ
#SRC2026 #SDPIKarnataka

admin

Recent Posts

ಪತ್ರಿಕಾ ಪ್ರಕಟಣೆ

ಪತ್ರಿಕಾ ಪ್ರಕಟಣೆ 03.07.2026 ಬೀದಿ ಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ತಕ್ಷಣ ನಿಲ್ಲಿಸಬೇಕು; 2014ರ ಕೇಂದ್ರ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು:…

1 day ago

Press Release

03.07.2026 Stop the Eviction Drive Against Street Vendors; Strictly Implement the Street Vendors Act, 2014:…

1 day ago

Warm Welcome to the SDPI National Working Committee!

The SDPI Karnataka proudly welcomes the esteemed members of the National Working Committee from across…

2 days ago

1 July

ವೈದ್ಯರ ದಿನ ಹಾರ್ದಿಕ ಶುಭಾಶಯಗಳು ವೈದ್ಯರ ದಿನವಾದ ಇಂದು, ಪ್ರತೀ ವೈದ್ಯರ ಅಚಲ ಉತ್ಸಾಹ, ಕರುಣೆ ಮತ್ತು ಮಾನವೀಯ ನಿಸ್ವಾರ್ಥ…

4 days ago