ಸೈಯದ್ ಯಾಸೀನ್
ರಾಯಚೂರು ನಗರದ ಮಾಜಿ ಶಾಸಕ
12.07.2026
ರಾಯಚೂರು ನಗರದ ಮಾಜಿ ಶಾಸಕರಾದ ಸೈಯದ್ ಯಾಸಿನ್ ರವರು ನಿಧನ ಹೊಂದಿದ್ದಾರೆ ಎಂಬ ದುಃಖ ವಾರ್ತೆ ಬಂದಿದೆ.
ಅವರು ಶಾಸಕರಾಗಿ, ಸಾರ್ವಜನಿಕ ಜೀವನದಲ್ಲಿ ಮಾಡಿದ ಸೇವೆ ಆ ಸೃಷ್ಟಿಕರ್ತನು ಸ್ವೀಕರಿಸಲಿ. ಅವರ ಅಗಲುವಿಕೆಯನ್ನು ನೋವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೆ, ಸ್ನೇಹಿತರಿಗೆ, ಅಭಿಮಾನಿ ಬಳಗಕ್ಕೆ ಆ ಸೃಷ್ಟಿಕರ್ತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI ಕರ್ನಾಟಕ
ಲೀಡರ್ಸ್ ಕಾನ್ ಕ್ಲೇವ್ July 12 2026 M.K FAIZY National President State President Abdul Majeed National…
ಲೀಡರ್ಸ್ ಕಾನ್ ಕ್ಲೇವ್ Programs in North Karnataka July 2026 09th - Mandya 11th - Bijapur…
ಪತ್ರಿಕಾ ಪ್ರಕಟಣೆ 03.07.2026 ಬೀದಿ ಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ತಕ್ಷಣ ನಿಲ್ಲಿಸಬೇಕು; 2014ರ ಕೇಂದ್ರ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು:…
03.07.2026 Stop the Eviction Drive Against Street Vendors; Strictly Implement the Street Vendors Act, 2014:…
The SDPI Karnataka proudly welcomes the esteemed members of the National Working Committee from across…