Categories: featureNewsPolitics

ಸಂತಾಪ

ಸೈಯದ್ ಯಾಸೀನ್

ರಾಯಚೂರು ನಗರದ ಮಾಜಿ ಶಾಸಕ

12.07.2026

ರಾಯಚೂರು ನಗರದ ಮಾಜಿ ಶಾಸಕರಾದ ಸೈಯದ್ ಯಾಸಿನ್ ರವರು ನಿಧನ ಹೊಂದಿದ್ದಾರೆ ಎಂಬ ದುಃಖ ವಾರ್ತೆ ಬಂದಿದೆ.

ಅವರು ಶಾಸಕರಾಗಿ, ಸಾರ್ವಜನಿಕ ಜೀವನದಲ್ಲಿ ಮಾಡಿದ ಸೇವೆ ಆ ಸೃಷ್ಟಿಕರ್ತನು ಸ್ವೀಕರಿಸಲಿ. ಅವರ ಅಗಲುವಿಕೆಯನ್ನು ನೋವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೆ, ಸ್ನೇಹಿತರಿಗೆ, ಅಭಿಮಾನಿ ಬಳಗಕ್ಕೆ ಆ ಸೃಷ್ಟಿಕರ್ತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

~ಅಬ್ದುಲ್ ಮಜೀದ್‌,
ರಾಜ್ಯಾಧ್ಯಕ್ಷರು, SDPI ಕರ್ನಾಟಕ

SDPIKarnataka

admin

Recent Posts

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

21 hours ago