Categories: featureNewsPolitics

ಸಂತಾಪಗಳು

ಶ್ರೀಮತಿ ಚೆನ್ನಮ್ಮ

ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ

ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಶ್ರೀಮತಿ ಚೆನ್ನಮ್ಮ ಅವರ ನಿಧನದ ಸುದ್ದಿ ಅತ್ಯಂತ ದುಃಖವನ್ನುಂಟು ಮಾಡಿದೆ.

ಶ್ರೀಮತಿ ಚೆನ್ನಮ್ಮ ಅವರು ತಮ್ಮ ಸರಳತೆ, ಆಳವಾದ ಧಾರ್ಮಿಕ ನಂಬಿಕೆ ಹಾಗೂ ವಿನಯಶೀಲ ವ್ಯಕ್ತಿತ್ವಕ್ಕಾಗಿ ಎಲ್ಲರ ಗೌರವಕ್ಕೆ ಪಾತ್ರರಾಗಿದ್ದರು. ಸಾರ್ವಜನಿಕ ಜೀವನದಿಂದ ದೂರವಿದ್ದರೂ, ದೇವೇಗೌಡ ಕುಟುಂಬದ ದೃಢವಾದ ಆಧಾರಸ್ತಂಭವಾಗಿ ಅವರು ಮೌನ ತ್ಯಾಗ ಮತ್ತು ಅಚಲ ಬದ್ಧತೆಯ ಜೀವನವನ್ನು ನಡೆಸಿದರು.

ಈ ದುಃಖದ ಸಂದರ್ಭದಲ್ಲಿ ಶ್ರೀ ಎಚ್. ಡಿ. ದೇವೇಗೌಡ ಅವರಿಗೆ, ಅವರ ಪುತ್ರರಾದ ಶ್ರೀ ಎಚ್‌. ಡಿ. ಕುಮಾರಸ್ವಾಮಿ, ಶ್ರೀ ಎಚ್‌. ಡಿ. ರೇವಣ್ಣ ಸೇರಿದಂತೆ ಕುಟುಂಬದ ಎಲ್ಲಾ ಸದಸ್ಯರಿಗೆ ನನ್ನ ಹೃತ್ತೂರ್ವಕ ಸಂತಾಪಗಳನ್ನು ಸಲ್ಲಿಸುತ್ತೇನೆ. ಈ ಅಪಾರ ನಷ್ಟವನ್ನು ಭರಿಸುವ ಶಕ್ತಿಯನ್ನು ಭಗವಂತನು ಅವರಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

~ಅಬ್ದುಲ್ ಮಜೀದ್‌,
ರಾಜ್ಯಾಧ್ಯಕ್ಷರು, SDPI ಕರ್ನಾಟಕ

SDPIKarnataka

admin

Recent Posts

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…

1 day ago

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ - 4…

1 day ago

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…

2 days ago

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…

2 days ago