Categories: featureNewsPolitics

ಸಂತಾಪಗಳು

ಶ್ರೀಮತಿ ಚೆನ್ನಮ್ಮ

ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ

ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಶ್ರೀಮತಿ ಚೆನ್ನಮ್ಮ ಅವರ ನಿಧನದ ಸುದ್ದಿ ಅತ್ಯಂತ ದುಃಖವನ್ನುಂಟು ಮಾಡಿದೆ.

ಶ್ರೀಮತಿ ಚೆನ್ನಮ್ಮ ಅವರು ತಮ್ಮ ಸರಳತೆ, ಆಳವಾದ ಧಾರ್ಮಿಕ ನಂಬಿಕೆ ಹಾಗೂ ವಿನಯಶೀಲ ವ್ಯಕ್ತಿತ್ವಕ್ಕಾಗಿ ಎಲ್ಲರ ಗೌರವಕ್ಕೆ ಪಾತ್ರರಾಗಿದ್ದರು. ಸಾರ್ವಜನಿಕ ಜೀವನದಿಂದ ದೂರವಿದ್ದರೂ, ದೇವೇಗೌಡ ಕುಟುಂಬದ ದೃಢವಾದ ಆಧಾರಸ್ತಂಭವಾಗಿ ಅವರು ಮೌನ ತ್ಯಾಗ ಮತ್ತು ಅಚಲ ಬದ್ಧತೆಯ ಜೀವನವನ್ನು ನಡೆಸಿದರು.

ಈ ದುಃಖದ ಸಂದರ್ಭದಲ್ಲಿ ಶ್ರೀ ಎಚ್. ಡಿ. ದೇವೇಗೌಡ ಅವರಿಗೆ, ಅವರ ಪುತ್ರರಾದ ಶ್ರೀ ಎಚ್‌. ಡಿ. ಕುಮಾರಸ್ವಾಮಿ, ಶ್ರೀ ಎಚ್‌. ಡಿ. ರೇವಣ್ಣ ಸೇರಿದಂತೆ ಕುಟುಂಬದ ಎಲ್ಲಾ ಸದಸ್ಯರಿಗೆ ನನ್ನ ಹೃತ್ತೂರ್ವಕ ಸಂತಾಪಗಳನ್ನು ಸಲ್ಲಿಸುತ್ತೇನೆ. ಈ ಅಪಾರ ನಷ್ಟವನ್ನು ಭರಿಸುವ ಶಕ್ತಿಯನ್ನು ಭಗವಂತನು ಅವರಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

~ಅಬ್ದುಲ್ ಮಜೀದ್‌,
ರಾಜ್ಯಾಧ್ಯಕ್ಷರು, SDPI ಕರ್ನಾಟಕ

SDPIKarnataka

admin

Recent Posts

ಪತ್ರಿಕಾ ಪ್ರಕಟಣೆ

ಪೆರಿಯಾರ್ ಅವರ ಹೋರಾಟ ಮಾನವ ಘನತೆ, ಸಮಾನತೆ ಮತ್ತು ಸ್ವಾಭಿಮಾನದ ಪ್ರತೀಕ: ಅಪ್ಸರ್ ಕೊಡ್ಲಿಪೇಟೆ ಆನೇಕಲ್:ಸೆ. 17:ಸಾಮಾಜಿಕ ನ್ಯಾಯ, ಸಮಾನತೆ,…

16 hours ago

ಫ್ಯಾಶಿಷ್ಟರು ಗೌರಿ ಲಂಕೇಶ್‌ ಅವರನ್ನು ಗುಂಡಿಕ್ಕಿ ಕೊಂದ ದಿನ.

5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh

2 weeks ago

Will fight for every citizen of this country

Prakash Raj, Abdul Majeed SDPI and several others detained by Bengaluru Police During Election Commission…

2 weeks ago

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

4 weeks ago