ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ – 3

KPSC ಹಗರಣ: ಹೋರಾಟಕ್ಕೆನಿರ್ಧಾರ

ರಾಜ್ಯದಲ್ಲಿ KPSC ಹಗರಣವು ಯುವಜನರ ಭವಿಷ್ಯವನ್ನು ಹಾಳು ಮಾಡಿದೆ.

ಹಾಗಾಗಿ KPSC ಹಗರಣದಲ್ಲಾದ ಭ್ರಷ್ಟಾಚಾರವನ್ನು ಖಂಡಿಸಿ, ಪಾರದರ್ಶಕ ಮತ್ತು ನ್ಯಾಯಸಮ್ಮತ ನೇಮಕಾತಿ ವ್ಯವಸ್ಥೆಗಾಗಿ ಆಗ್ರಹಿಸಿ ಹೋರಾಟ ಮುಂದುವರಿಸುವುದಾಗಿ ನಿರ್ಣಯ ಕೈಗೊಳ್ಳಲಾಗಿದೆ.

admin

Recent Posts

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

3 days ago