ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ – 3

KPSC ಹಗರಣ: ಹೋರಾಟಕ್ಕೆನಿರ್ಧಾರ

ರಾಜ್ಯದಲ್ಲಿ KPSC ಹಗರಣವು ಯುವಜನರ ಭವಿಷ್ಯವನ್ನು ಹಾಳು ಮಾಡಿದೆ.

ಹಾಗಾಗಿ KPSC ಹಗರಣದಲ್ಲಾದ ಭ್ರಷ್ಟಾಚಾರವನ್ನು ಖಂಡಿಸಿ, ಪಾರದರ್ಶಕ ಮತ್ತು ನ್ಯಾಯಸಮ್ಮತ ನೇಮಕಾತಿ ವ್ಯವಸ್ಥೆಗಾಗಿ ಆಗ್ರಹಿಸಿ ಹೋರಾಟ ಮುಂದುವರಿಸುವುದಾಗಿ ನಿರ್ಣಯ ಕೈಗೊಳ್ಳಲಾಗಿದೆ.

admin

Recent Posts

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…

1 hour ago

ರಾಜ್ಯ ಸರ್ಕಾರದವಾರಂಟ್ ಮುಗಿಸಿದ ಗ್ಯಾರಂಟಿ ಸ್ಕೀಮ್‌ಗಳುSDPI ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ನೇತೃತ್ವದಲ್ಲಿ ಪತ್ರಿಕಾಗೋಷ್ಠಿ

ಗ್ಯಾರೆಂಟಿ ಸ್ಕೀಮ್‌ ಗಳ ಹೆಸರಲ್ಲಿ ಜನರನ್ನು ಕಚೇರಿಗಳ ಮುಂದೆ ನಿಲ್ಲಿಸಿ ರಾಜ್ಯ ಸರ್ಕಾರ ಅಮಾನವೀಯವಾಗಿ ವರ್ತಿಸುತ್ತಿದೆ; ಸರ್ಕಾರಗಳು ಬರೀ ಡಾಕ್ಯುಮೆಂಟ್…

7 hours ago