ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ – 4
ವಾರೆಂಟಿ ಮುಗಿಸಿದ ಗ್ಯಾರಂಟಿ ಸ್ಕೀಮ್ ಗಳು
ಗ್ಯಾರಂಟಿ ಯೋಜನೆಗಳು ಅವ್ಯವಸ್ಥೆಯ ಕೂಪವಾಗಿದ್ದು, ದಾಖಲಾತಿ ಸಲ್ಲಿಕೆ ಹೆಸರಿನಲ್ಲಿ ಜನಸಾಮಾನ್ಯರಿಗೆ ಉಂಟಾಗುತ್ತಿರುವ ತೊಂದರೆಗಳನ್ನು ಖಂಡಿಸಿ, ಸುಲಭ ಮತ್ತು ಜನಪರ ವ್ಯವಸ್ಥೆಯನ್ನು ರೂಪಿಸುವಂತೆ ಸರ್ಕಾರಕ್ಕೆ ಆಗ್ರಹಿಸಲಾಗಿದೆ.
