Categories: featureNewsPolitics

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ – 4

ವಾರೆಂಟಿ ಮುಗಿಸಿದ ಗ್ಯಾರಂಟಿ ಸ್ಕೀಮ್ ಗಳು

ಗ್ಯಾರಂಟಿ ಯೋಜನೆಗಳು ಅವ್ಯವಸ್ಥೆಯ ಕೂಪವಾಗಿದ್ದು, ದಾಖಲಾತಿ ಸಲ್ಲಿಕೆ ಹೆಸರಿನಲ್ಲಿ ಜನಸಾಮಾನ್ಯರಿಗೆ ಉಂಟಾಗುತ್ತಿರುವ ತೊಂದರೆಗಳನ್ನು ಖಂಡಿಸಿ, ಸುಲಭ ಮತ್ತು ಜನಪರ ವ್ಯವಸ್ಥೆಯನ್ನು ರೂಪಿಸುವಂತೆ ಸರ್ಕಾರಕ್ಕೆ ಆಗ್ರಹಿಸಲಾಗಿದೆ.

admin

Recent Posts

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

6 days ago