ಸಂತಾಪ ಸಭೆ

4 months ago

ಮರ್ಹೂಮಾ ಆಯಿಷಾ ಶಬೀರ್ تعزیتی اجلاس مرحومہ عائشہ شبیر آپ کی جدوجہد، اخلاص اور خدمت ملت ہمیشہ یاد رکھی جائے گی۔…

سدارامیا حکومت کا بجٹ ۔ اقلیتوں، دلتوں، تعلیم اور صحت کے شعبوں کے ساتھ نا انصافی

5 months ago

عبد المجيد رياستي صدر بنگلورو: کرناٹک کے وزیر اعلیٰ سدارامیا کی جانب سے پیش کیا گیا 2026-27 کا ریاستی بجٹ…

ಪತ್ರಿಕಾ ಪ್ರಕಟಣೆ

5 months ago

ಸಿದ್ದರಾಮಯ್ಯ ಸರ್ಕಾರದ ಬಜೆಟ್ – ಅಲ್ಪಸಂಖ್ಯಾತರು, ದಲಿತರು, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಿಗೆ ಅನ್ಯಾಯ: SDPI ಕರ್ನಾಟಕ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ…

ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್‌ನಲ್ಲಿ ಅಲ್ಪಸಂಖ್ಯಾತರು, ದಲಿತರು, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳನ್ನು ಕಡೆಗಣಿಸಲಾಗಿದೆ.

5 months ago

ಸಾಮಾಜಿಕ ನ್ಯಾಯದ ಹೆಸರಿನಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರದ ನಿಜ ಮುಖವನ್ನು ಬಯಲಿಗೆಳೆಯುತ್ತದೆ. ಮೇಲ್ನೋಟಕ್ಕೆ ಕೆಲವು ಘೋಷಣೆಗಳನ್ನು ಮಾಡಿದ್ದರೂ ವಾಸ್ತವದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಮಹಾದ್ರೋಹ ಮಾಡಲಾಗಿದೆ. -ಅಬ್ದುಲ್…

*سِدّارامیا حکومت کا *2026–27 کا بجٹ* سماجی انصاف پر ایک بڑا حملہ ہے۔

5 months ago

گزشتہ سال اقلیتوں کے لیے ₹4700 کروڑ (1.18%) کی رقم مختص کی گئی تھی، جسے اس سال گھٹا کر صرف…

ಸಿದ್ದರಾಮಯ್ಯ ಸರ್ಕಾರದ 2026-27 ಬಜೆಟ್ ಸಾಮಾಜಿಕ ನ್ಯಾಯಕ್ಕೆ ದೊಡ್ಡ ಹೊಡೆತ.

5 months ago

ಅಲ್ಪಸಂಖ್ಯಾತರಿಗೆ ಕಳೆದ ವರ್ಷ ₹4700 ಕೋಟಿ (1.18%) ಇದ್ದ ಅನುದಾನವನ್ನು ಈ ಬಾರಿ ಕೇವಲ ₹3400 ಕೋಟಿ (0.76%)ಕ್ಕೆ ಇಳಿಸಲಾಗಿದೆ. ದಲಿತ ಸಮುದಾಯಕ್ಕೂ ಅನ್ಯಾಯ ಸಮಾಜ ಕಲ್ಯಾಣ…

ಸಿದ್ದರಾಮಯ್ಯ ಸರ್ಕಾರದ 2026-27 ಬಜೆಟ್ ಸಾಮಾಜಿಕ ನ್ಯಾಯಕ್ಕೆ ದೊಡ್ಡ ಹೊಡೆತ.

5 months ago

ಅಲ್ಪಸಂಖ್ಯಾತರಿಗೆ ಕಳೆದ ವರ್ಷ ₹4700 ಕೋಟಿ (1.18%) ಇದ್ದ ಅನುದಾನವನ್ನು ಈ ಬಾರಿ ಕೇವಲ ₹3400 ಕೋಟಿ (0.76%)ಕ್ಕೆ ಇಳಿಸಲಾಗಿದೆ. ದಲಿತ ಸಮುದಾಯಕ್ಕೂ ಅನ್ಯಾಯ ಸಮಾಜ ಕಲ್ಯಾಣ…

ಅಲ್ಪಸಂಖ್ಯಾತರು, ದಲಿತರು, ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಅನ್ಯಾಯ

5 months ago

ಸಿದ್ದರಾಮಯ್ಯ ಸರ್ಕಾರದ ಬಜೆಟ್ ವಿರುದ್ಧ ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಬೇಸರ SDPIKarnataka #JanathaBudget

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ನಗರದಲ್ಲಿ Social Democratic Party of India (SDPI) ವತಿಯಿಂದ “ಎಸ್‌ಐಆರ್ ಭಯ ಬೇಡ, ಜಾಗೃತಿ ಇರಲಿ” ಎಂಬ ಘೋಷಣೆಯಡಿ ಜನಜಾಗೃತಿ ಸಭೆ ಯಶಸ್ವಿಯಾಗಿ ನಡೆಯಿತು.ಸಭೆಯನ್ನು ಉದ್ದೇಶಿಸಿ ಮಾತನಾಡಿದ SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್, ಒಕ್ಕೂಟ ಬಿಜೆಪಿ ಸರ್ಕಾರವು ಚುನಾವಣಾ ಆಯೋಗವನ್ನು ಬಳಸಿಕೊಂಡು ಎಸ್‌ಐಆರ್ ಪ್ರಕ್ರಿಯೆಯ ಮೂಲಕ ಭಾರತೀಯರ ನಾಗರಿಕತ್ವವನ್ನು ಪ್ರಶ್ನಿಸುವ ದುರಾಲೋಚನೆಗೆ ಮುಂದಾಗಿದೆ ಎಂದು ತೀವ್ರವಾಗಿ ಆರೋಪಿಸಿದರು. ನೈಜ ಭಾರತೀಯರನ್ನು ಅನುಮಾನಾಸ್ಪದವಾಗಿ ಕಾಣುವುದು ಹಾಗೂ ಅವರನ್ನು ನಾಗರಿಕತ್ವದ ಅಗ್ನಿಪರೀಕ್ಷೆಗೆ ಒಳಪಡಿಸುವುದು ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಹೇಳಿದರು.ದೇಶದಲ್ಲಿ ಅಕ್ರಮ ವಲಸಿಗರ ಸಮಸ್ಯೆ ಇದ್ದಲ್ಲಿ, ಅದನ್ನು ಪತ್ತೆಹಚ್ಚಲು ಮತ್ತು ತಡೆಯಲು ಸರ್ಕಾರ ಪ್ರತ್ಯೇಕ ಹಾಗೂ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು. ಆದರೆ ಎಲ್ಲಾ ಭಾರತೀಯರ ಮೇಲೂ ಸಂಶಯದ ನೆರಳು ಬೀರಿ ನಾಗರಿಕತ್ವ ಸಾಬೀತುಪಡಿಸುವಂತೆ ಒತ್ತಾಯಿಸುವುದು ಅಸಂಗತ ಮತ್ತು ಅನ್ಯಾಯಕರ ಕ್ರಮವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.ಎಸ್‌ಐಆರ್ ಪ್ರಕ್ರಿಯೆಯ ಕುರಿತು SDPI ರಾಜ್ಯ ಕೋಶಾಧಿಕಾರಿ ಅಮ್ಜದ್ ಖಾನ್ ವಿವರವಾದ ಮಾಹಿತಿ ನೀಡಿದರು. ಸಭೆಯ ಅಧ್ಯಕ್ಷತೆಯನ್ನು ವಿಧಾನಸಭಾ ಕ್ಷೇತ್ರಾಧ್ಯಕ್ಷ ಸಲಾಹುದ್ದೀನ್ ವಹಿಸಿದ್ದರು. ಮಂಡ್ಯ ಜಿಲ್ಲಾ ಉಪಾಧ್ಯಕ್ಷ ಸಾದಾತ್ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅತಿಖ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.ವಿವಿಧ ಸಂಘ–ಸಂಸ್ಥೆಗಳ ಮುಖಂಡರು, ಮಹಿಳೆಯರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಜನಜಾಗೃತಿ ಸಂದೇಶವನ್ನು ಬಲಪಡಿಸಿದರು.

5 months ago

SDPIKarnataka #Mandya #SIR