ಹುಬ್ಬಳ್ಳಿ ನಗರದ ರೈಲ್ವೆ ಸ್ಟೇಷನ್ ಹತ್ತಿರ ಇರುವ ರಾಜಗೋಪಾಲ್ ನಗರದ ದಲಿತ ಸಮಾಜದ (ಮಾದಿಗ) ಕಾಲೋನಿಗೆ SDPI ಪಕ್ಷದ ನಿಯೋಗ ಭೇಟಿ ನೀಡಿತು. ತಂಡದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಬಿ.ಆರ್ ಭಾಸ್ಕರ್ ಪ್ರಸಾದ್, ಅಪ್ಸರ್ ಕೊಡ್ಲಿಪೇಟೆ, ಯಮುನಪ್ಪ ಗುಣದಾಳ, ಹಾಗೂ ಜಿಲ್ಲಾ ಉಪಾಧ್ಯಕ್ಷರಾದ ಡಾ. ವಿಜಯ್ ಗುಂಟ್ರಾಳ ಅವರು ಭೇಟಿ ನೀಡಿ ಅಲ್ಲಿಯ ಸಮಸ್ಯೆಗಳನ್ನು ಪರಿಶೀಲಿಸಲಾಯಿತು. ಸುಮಾರು 120 ವರ್ಷಗಳಿಂದ ಇಲ್ಲಿ ನಲೆಸಿರುವ ಈ ಕುಟುಂಬಗಳಿಗೆ ರೈಲ್ವೇ ಇಲಾಖೆಯ ಅಧಿಕಾರಿಗಳು ಮತ್ತು ಪೋಲಿಸರಿಂದ ಕೀರುಕುಳವಾಗುತ್ತಿದೆ. ಮತ್ತು ಅಲ್ಲಿ ಇರುವ ಶಾಲೆಯ ಬಗ್ಗೆ ಕಾಳಜಿಯ ಕೊರತೆ ಹಾಗು ಮೂಲಭೂತ ಸೌಲಭ್ಯಗಳ ನಿರಾಕರಣೆ ಆಗಿದೆ. ಹುಬ್ಬಳ್ಳಿ ನಗರ ರೈಲ್ವೆ ನಿಲ್ದಾಣದ ಪಕ್ಕದ ರಾಜಗೋಪಾಲನಗರ ಮಾದಿಗರ ಕಾಲೋನಿಯಲ್ಲಿ ಇರುವ ಸರ್ಕಾರಿ ಪ್ರಾಥಮಿಕ ಶಾಲೆಯ 90 ಜನ ವಿದ್ಯಾರ್ಥಿಗಳಿಗೆ ಕೇವಲ ಒಬ್ಬೇ ಒಬ್ಬ ಮಾಸ್ಟರ್ ಇರುವ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಯಿತು.

3 years ago

Do not listen to rumors about Thalappadi Gram Panchayat President Election: SDPI

3 years ago

Irshad Ajjindka President, SDPI Mangalore (Ullal) Assembly Constituency Ismail was the candidate of SDPI in the Presidential election held for…

ತಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಚುನಾವಣೆಯ ಕುರಿತು ಅಪಪ್ರಚಾರಗಳಿಗೆ ಕಿವಿಗೊಡ ಬೇಡಿ : SDPI

3 years ago

ಉಳ್ಳಾಲ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ತಲಪಾಡಿ ಗ್ರಾಮ ಪಂಚಾಯತ್ ನಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ SDPI ಅಭ್ಯರ್ಥಿ ಇಸ್ಮಾಯಿಲ್. ಟಿ ಅವರು ಗೆಲುವು ಸಾಧಿಸಿದ ಕುರಿತು…

ವಿರಾಜಪೇಟೆಗೆ ಅಬ್ದುಲ್ ಮಜೀದ್

3 years ago

ಇಂದು ದಿನಾಂಕ 11 ಆಗಸ್ಟ್ 2023 ರಂದು ವಿರಾಜಪೇಟೆಯಲ್ಲಿ ಎಸ್‌ಡಿಪಿಐ ನಡೆಸಲಿರುವ ಮುಂಬೈ ರೈಲಿನಲ್ಲಿ RPF ಯೋಧ ನಡೆಸಿದ ಬರ್ಬರ ಹತ್ಯೆ, ಹರಿಯಾಣದಲ್ಲಿ ಮುಸ್ಲಿಮರ ಮೇಲೆ ಹಿಂಸಾಚಾರ,…

Congratulations

3 years ago

Details of victory of SDPI-backed candidates in Dakshin kannada District Panchayats elections for the second term of President and Vice-President…