admin

ಜಿಲ್ಲಾ ಪ್ರತಿನಿಧಿ ಸಭೆ

DRC DISTRICT REPRESENTATIVE COUNCIL Heartly Welcome To Bengaluru North District 19 June 2026 | Ameer Hall KG Halli Bengaluru Amjad…

1 month ago

DRC DISTRICT REPRESENTATIVE COUNCIL

DRC DISTRICT REPRESENTATIVE COUNCIL ಜಿಲ್ಲಾ ಪ್ರತಿನಿಧಿ ಸಭೆ 20 June 2026 | Saturday, 10:00am ಅಂಜುಮನ್ ಶಾದಿ ಮಹಲ್ ಹಿರೇಕೆರೂರು ಹಾವೇರಿ ಜಿಲ್ಲೆಯ ಹಿರೇಕೆರೂರು…

1 month ago

ಧಾರವಾಡ ಉಪಚುನಾವಣೆ: ಎಸ್‌ಡಿಪಿಐ ಸ್ಪರ್ಧೆಗೆ ರಾಜ್ಯ ನಾಯಕತ್ವಕ್ಕೆ ಶಿಫಾರಸು

ಧಾರವಾಡ, ಜೂನ್ 9: ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಸಂಭವನೀಯ ಉಪಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ಎಸ್‌ಡಿಪಿಐ ಧಾರವಾಡ ನಗರ ಸಮಿತಿ ಹಾಗೂ ಹುಬ್ಬಳ್ಳಿ-ಧಾರವಾಡ ಜಿಲ್ಲಾ ಸಮಿತಿಯ ಜಂಟಿ ಸಭೆಯು…

2 months ago

بيرى يور ضمنی انتخاب ایس ڈی پی آئی کی جانب سے انتخاب لڑنے کی سفارش ریاستي قيادت كو ارسال

بيرى يور، 9 جون اور ضلع ہیری پور اسمبلی حلے میں متوقع ضمنی انتخاب کے پیش نظر ایس ڈی پی…

2 months ago

Hiriyur By-Election: SDPI ke Muqablay Mein Utarne Ki Sifarish Riyasati Qiyadat Ko Bhej Di Gayi

Hiriyur, 9 June Hiriyur Assembly Halqe mein mutawaqqa by-election ko madde nazar rakhte hue SDPI Hiriyur Assembly Committee aur Zila…

2 months ago

ಹಿರಿಯೂರು ಉಪಚುನಾವಣೆ: ಎಸ್‌ಡಿಪಿಐ

ಸ್ಪರ್ಧೆಗೆ ರಾಜ್ಯ ನಾಯಕತ್ವಕ್ಕೆ ಶಿಫಾರಸು ಹಿರಿಯೂರು : 9 ಜೂನ್ ಹಿರಿಯೂರು ವಿಧಾನಸಭಾ ಕ್ಷೇತ್ರದ ಸಂಭವನೀಯ ಉಪಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಎಸ್‌ಡಿಪಿಐ ಹಿರಿಯೂರು ವಿಧಾನಸಭಾ ಸಮಿತಿ ಹಾಗೂ ಚಿತ್ರದುರ್ಗ…

2 months ago

ಮೈಸೂರು ಜಿಲ್ಲಾ ನಾಯಕರ ಸಭೆ ಯಶಸ್ವಿಯಾಗಿ ನೆರವೇರಿತುಮೈಸೂರಿನಲ್ಲಿ ಎಸ್‌ಡಿಪಿಐ ಜಿಲ್ಲಾ ನಾಯಕರ ಮಹತ್ವದ ಸಭೆ ನಡೆಯಿತು.ಸಭೆಯಲ್ಲಿ ಜಿಲ್ಲೆಯ ಪ್ರಸ್ತುತ ರಾಜಕೀಯ ಪರಿಸ್ಥಿತಿ, ಜನಸಾಮಾನ್ಯರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳು, ಸ್ಥಳೀಯ ಜನರ ಅಗತ್ಯಗಳು ಹಾಗೂ ಮುಂಬರುವ ಚುನಾವಣಾ ಸವಾಲುಗಳ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು. ಅಲ್ಲದೆ, ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ನೀಡುವ ಹಾಗೂ ಮತದಾರರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಅವರ ಹಕ್ಕುಗಳಿಗಾಗಿ ಹೋರಾಡುವ ಕಾರ್ಯಯೋಜನೆ ರೂಪಿಸಲಾಯಿತು.ಸಭೆಯಲ್ಲಿ ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ರಾಜ್ಯ ಉಪಾಧ್ಯಕ್ಷ ಅಬ್ದುಲ್ ಹನ್ನಾನ್, ರಾಜ್ಯ ಕಾರ್ಯದರ್ಶಿ ಅಕ್ರಮ್ ಮೌಲಾನ ಹಾಗೂ ರಾಜ್ಯ ಖಜಾಂಚಿ ಅಮ್ಜದ್ ಖಾನ್ ಪ್ರಮುಖ ವಿಷಯಗಳ ಕುರಿತು ಮಾರ್ಗದರ್ಶನ ನೀಡಿದರು.ಜಿಲ್ಲಾ ಕಾರ್ಯಧ್ಯಕ್ಷ ಶಫಿವುಲ್ಲಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಳಾದ ಫಿರ್ದೋಸ್, ಅಝೀಮ್ ಸಭೆಯ ನೇತ್ರತ್ವ ವಹಿಸಿದ್ದರು.ಜನಪರ ಹೋರಾಟಗಳನ್ನು ಮತ್ತಷ್ಟು ಬಲಪಡಿಸಿ, ಸಮಾಜದ ಎಲ್ಲ ವರ್ಗಗಳ ಧ್ವನಿಯಾಗುವ ಸಂಕಲ್ಪದೊಂದಿಗೆ ಸಭೆ ಯಶಸ್ವಿಯಾಗಿ ಸಂಪನ್ನಗೊಂಡಿತು.

ಮೈಸೂರು ಜಿಲ್ಲಾ ನಾಯಕರ ಸಭೆ ಯಶಸ್ವಿಯಾಗಿ ನೆರವೇರಿತುಮೈಸೂರಿನಲ್ಲಿ ಎಸ್‌ಡಿಪಿಐ ಜಿಲ್ಲಾ ನಾಯಕರ ಮಹತ್ವದ ಸಭೆ ನಡೆಯಿತು.ಸಭೆಯಲ್ಲಿ ಜಿಲ್ಲೆಯ ಪ್ರಸ್ತುತ ರಾಜಕೀಯ ಪರಿಸ್ಥಿತಿ, ಜನಸಾಮಾನ್ಯರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳು,…

2 months ago

ಜಿಲ್ಲಾ ಪ್ರತಿನಿಧಿ ಸಭೆDISTRICT REPRESENTATIVE COUNCIL

Hearty Welcome MUJAHID PASHAState General Secretary RIYAZ KADAMBUState Secretary SALEEM AHMEDDistrict President DR. SHAIK TABREZDistrict General Secretary 07.06.2026 | Sunday…

2 months ago

WORLD ENVIRONMENT DAY

ವಿಶ್ವ ಪರಿಸರ ದಿನಾಚರಣೆ 05 JUNE ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ! ಇಂದು ನಾವು ನೆಡುವ ಒಂದು ಸಣ್ಣಗಿಡ, ನಾಳಿನ ಪೀಳಿಗೆಗೆ ನೀಡುವ ಅಮೂಲ್ಯ ಉಡುಗೊರೆ. ಬನ್ನಿ,…

2 months ago

SDPI ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ಸದಸ್ಯರು, ಪುತ್ತೂರಿನ ಹಿರಿಯ ಉದ್ಯಮಿ, ಸಮಾಜಸೇವಕರು ಹಾಗೂ ವಿವಿಧ ಧಾರ್ಮಿಕ ಮತ್ತು ಸಾಮಾಜಿಕ ಸಂಘಟನೆಗಳಲ್ಲಿ ಮಹತ್ವದ ಜವಾಬ್ದಾರಿಗಳನ್ನು ನಿರ್ವಹಿಸಿದ್ದ ಸಾಗರ್ ಇಬ್ರಾಹಿಂ ಹಾಜಿ ಅವರ ನಿಧನದ ಸುದ್ದಿ ಅತ್ಯಂತ ದುಃಖವನ್ನುಂಟು ಮಾಡಿದೆ.ಅವರು ಸಮಾಜದ ಅಭಿವೃದ್ಧಿ, ಧಾರ್ಮಿಕ ಸೇವೆ ಹಾಗೂ ಜನಸಾಮಾನ್ಯರ ಕಲ್ಯಾಣಕ್ಕಾಗಿ ಸಲ್ಲಿಸಿದ ಕೊಡುಗೆಗಳು ಸದಾ ಸ್ಮರಣೀಯವಾಗಿರಲಿವೆ. ಅವರ ಅಗಲಿಕೆಯಿಂದ ಕುಟುಂಬಕ್ಕೆ ಮಾತ್ರವಲ್ಲ, ಪುತ್ತೂರು ಭಾಗದ ಸಮುದಾಯಕ್ಕೂ ಮತ್ತು SDPI ಪಕ್ಷಕ್ಕೂ ತುಂಬಲಾರದ ನಷ್ಟ ಉಂಟಾಗಿದೆ.ಅಲ್ಲಾಹು ತಆಲಾ ಮರ್ಹೂಮ್ ಸಾಗರ್ ಇಬ್ರಾಹಿಂ ಹಾಜಿಯವರ ಸಕಲ ಸತ್ಕರ್ಮಗಳನ್ನು ಸ್ವೀಕರಿಸಿ, ಅವರಿಗೆ ಜನ್ನತುಲ್ ಫಿರ್ದೌಸ್ ಅನುಗ್ರಹಿಸಲಿ. ಅವರ ಕುಟುಂಬಸ್ಥರು, ಬಂಧುಬಳಗ ಮತ್ತು ಅಭಿಮಾನಿಗಳಿಗೆ ಈ ದುಃಖವನ್ನು ಸಹಿಸುವ ಶಕ್ತಿ ಮತ್ತು ತಾಳ್ಮೆಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, SDPI ಕರ್ನಾಟಕ SDPIKarnataka #Mangalore

2 months ago