08
Jun08
Junಬಿ.ಜೆ.ಪಿ ಸರ್ಕಾರದ ಎನ್.ಐ.ಎ ದುರ್ಬಳಕೆ ವಿರುದ್ಧ ಎಸ್.ಡಿ.ಪಿ.ಐ ಪ್ರತಿಭಟನೆ.
ಬೆಂಗಳೂರು, ಡಿಸೆಂಬರ್ 23: ಕೇಂದ್ರದ ಬಿಜೆಪಿ ಸರ್ಕಾರ ನಿರಂತರವಾಗಿ ಎನ್.ಐ.ಎ ಮತ್ತು ಇತರ ತನಿಖಾ ಸಂಸ್ಥೆಗಳನ್ನು ಜನಪರ ಹೋರಾಟಗಾರರ ವಿರುದ್ಧ ನಿರಂತರ ದುರ್ಬಳಕೆ ಮಾಡುವುದನ್ನು ಕೂಡಲೇ ನಿಲ್ಲಿಸಬೇಕೆಂದು ಎಸ್.ಡಿ.ಪಿ.ಐ ಬೆಂಗಳೂರಿನ ಮೈಸೂರ್ ಬ್ಯಾಂಕ್ ಸರ್ಕಲ್ನಲ್ಲಿ
08
Jun08
Junಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿರುವ ಬಿಜೆಪಿ: ಎಸ್.ಡಿ.ಪಿ.ಐ
ನವದೆಹಲಿ, ಡಿಸೆಂಬರ್ 17, 2020: ಶಾಸಕಾಂಗವು ಪ್ರಜಾಪ್ರಭುತ್ವದ ಪ್ರಮುಖ ಆಧಾರಸ್ತಂಭ ಮತ್ತು ಸಂಸತ್ತನ್ನು ಪ್ರಜಾಪ್ರಭುತ್ವದ ಗರ್ಭಗುಡಿ ಎಂದು ಕರೆಯಲಾಗುತ್ತದೆ. ಸಂಸತ್ತಿನಲ್ಲಿಯೇ ಜನರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಲಾಗುತ್ತದೆ ಮತ್ತು ರಾಷ್ಟ್ರದ ಸಮಸ್ಯೆಗಳನ್ನು ಚರ್ಚಿಸಿ ಪರಿಹಾರ
08
Junಪಿಎಂ-ಕೇರ್ಸ್ ಫಂಡ್ ಹೆಸರಿನಲ್ಲಿ ಸ್ವೇಚ್ಛೆಯಾಗಿರುವ ಭ್ರಷ್ಟಾಚಾರ; ಎಸ್ ಡಿಪಿಐ
ನವದೆಹಲಿ, ಡಿಸೆಂಬರ್ 18, 2020; ಪಿಎಂ-ಕೇರ್ಸ್ ನಿಧಿಯ ಹೆಸರಿನಲ್ಲಿ ಭ್ರಷ್ಟಾಚಾರ ಎಂಬುದು ಸ್ವೇಚ್ಛೆಯಾಗಿದೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಆರೋಪಿಸಿದೆ.ಕೋವಿಡ್ -19 ಗಾಗಿ ಸ್ಥಾಪಿಸಲಾದ ಪಿಎಂ-ಕೇರ್ಸ್ ನಿಧಿ, ಖಾಸಗಿ ಅಥವಾ
08
Jun08
Jun18
DecCongratulations to all the leaders, cadres and voters of kerala for winning more than 100 seats
Congratulations to all the leaders, cadres and voters of kerala for winning more than 100 seats
13
Novಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ-SDPI ಪಕ್ಷದ ವತಿಯಿಂದ ಸಧೃಡ ಭವಿಷ್ಯ ನಿರ್ಮಾಣಕ್ಕಾಗಿ ಎಸ್ಡಿಪಿಐ ಸೇರಿರಿ ಎಂಬ ಘೋಷಣೆಯೂಂದಿಗೆ ಈ ತಿಂಗಳಲ್ಲಿ ನಡೆಯುತ್ತಿರುವ ಸದಸ್ಯತ್ವ ಅಭಿಯಾನದ ಅಂಗವಾಗಿ ಮೈಸೂರು ಗ್ರಾಮಾಂತರ ಜಿಲ್ಲೆಯ ಹುಣಸೂರು ವ್ಯಾಪ್ತಿಯಲ್ಲಿ ಪಕ್ಷಕ್ಕೆ ನೂತನವಾಗಿ 20 ಸೇರ್ಪಡೆಯಾದ ಸದಸ್ಯರು.
ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ-SDPI ಪಕ್ಷದ ವತಿಯಿಂದ ಸಧೃಡ ಭವಿಷ್ಯ ನಿರ್ಮಾಣಕ್ಕಾಗಿ ಎಸ್ಡಿಪಿಐ ಸೇರಿರಿ ಎಂಬ ಘೋಷಣೆಯೂಂದಿಗೆ ಈ ತಿಂಗಳಲ್ಲಿ ನಡೆಯುತ್ತಿರುವ ಸದಸ್ಯತ್ವ ಅಭಿಯಾನದ ಅಂಗವಾಗಿ ಮೈಸೂರು ಗ್ರಾಮಾಂತರ ಜಿಲ್ಲೆಯ ಹುಣಸೂರು ವ್ಯಾಪ್ತಿಯಲ್ಲಿ