Happy Constitution Day
“The country needed an effective constitution to secure the freedom gained through a lot of sacrifices. Today is the day when Baba Saheb Ambedkar, who
ಸಂವಿಧಾನ ದಿನದ ಶುಭಾಶಯಗಳು
“ಸಾಕಷ್ಟು ತ್ಯಾಗ, ಬಲಿದಾನದ ಮೂಲಕ ಪಡೆದ ಸ್ವಾತಂತ್ರ್ಯವನ್ನು ಭದ್ರವಾಗಿಸಲು ದೇಶಕ್ಕೆ ಸಮರ್ಥ ಸಂವಿಧಾನ ಬೇಕಿತ್ತು. ಆ ಜವಾಬ್ದಾರಿಯನ್ನು ಹೊತ್ತ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಪ್ರಗತಿ, ಸಮಾನತೆ, ಸಹಬಾಳ್ವೆಯ ತತ್ವಗಳ ಆಧಾರದ ಮೇಲೆ ಸಂವಿಧಾನ
25
Novಪತ್ರಿಕಾ ಪ್ರಕಟಣೆ
ಖ್ಯಾತ ಬಹು ಭಾಷ ನಟ ಪ್ರಕಾಶ್ ರೈಗೆ ಇಡಿ ಸಮ್ಮನ್ಸ್: ಸರಕಾರವನ್ನು ಟೀಕೆ ಮಾಡುವವರನ್ನು ಹತ್ತಿಕ್ಕುವ ಅಜೆಂಡಾದ ಮುಂದುವರಿದ ಭಾಗ: ಅಬ್ದುಲ್ ಲತೀಫ್ ಪುತ್ತೂರು, ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್.ಡಿ.ಪಿ.ಐ ಬೆಂಗಳೂರು, 24 ನವೆಂಬರ್
ಸಂವಿಧಾನದ ಕುರಿತು ಉಪನ್ಯಾಸ ನೀಡುವಾಗ ವಿಶ್ವ ಮುಸ್ಲಿಂರ ಅಗ್ರಗಣ್ಯ ನಾಯಕರಾದ ಪ್ರವಾದಿ ಮಹಮ್ಮದ್ ಮುಸ್ತಫಾ (ಸ್ವ. ಅ) ಬಗ್ಗೆ ಹಾಗೂ ಇಸ್ಲಾಂ ಧರ್ಮ ಬಗ್ಗೆ ಅವಹೇಳನ ಮಾಡಿರುವ ಬಳ್ಳಾರಿಯ ಶ್ರೀ ಮೇಧ ಕಾಲೇಜಿನ ಉಪನ್ಯಾಸಕ US ಗೌಡ ಎಂಬುವವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತಕ್ಷಣ ಸೇವೆಯಿಂದ ವಜಾಗೊಳಿಸಲು ಆಗ್ರಹಿಸುತ್ತೇನೆ.
~ಅಪ್ಸರ್ ಕೂಡ್ಲಿಪೇಟೆ,ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ ಡಿಪಿಐ ಕರ್ನಾಟಕ
ಅಭಿನಂದನೆಗಳು
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಹಾವೇರಿ ಜಿಲ್ಲಾ ಅಧ್ಯಕ್ಷರಾಗಿ ಖಾಸಿಮ್ ರಬ್ಬಾನಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಜೀಲಾನಿ ಆಯ್ಕೆಯಾಗಿದ್ದಾರೆ ಇವರಿಗೆ ಹೃದಯಾಂತರಾಳದ ಅಭಿನಂದನೆಗಳು. ನಿಮ್ಮ ನಾಯಕತ್ವದಲ್ಲಿ ಪಕ್ಷವು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು
ರಾಯಚೂರು LBS ನಗರದಲ್ಲಿ RUDA ದಿಂದ, ಶಿಕ್ಷಣ ಇಲಾಖೆ ಖರೀದಿ ಮಾಡಿದ ಜಾಗದಲ್ಲಿ ಕನ್ನಡ ಪ್ರೌಢಶಾಲೆ ಆರಂಭಿಸಲು ತಡೆ ಒಡ್ಡುತ್ತಿರುವ ದುಷ್ಕರ್ಮಿಗಳನ್ನು ತಡೆಯಲು ಸಾಧ್ಯವಾಗುತ್ತಿಲ್ಲ ಎಂದರೆ ರಾಯಚೂರಿನ ಜಿಲ್ಲಾಧಿಕಾರಿ ಮತ್ತು ಎಸ್.ಪಿ ಅವರು ಕರ್ತವ್ಯದಲ್ಲಿ ಮುಂದುವರಿಯಲು ಅನರ್ಹರು. ಮಾನ್ಯ ಶಿಕ್ಷಣ ಸಚಿವರಾದ ಮಧುಬಂಗಾರಪ್ಪ ಈ ಬಗ್ಗೆ ಕ್ರಮ ಕೈಗೊಳ್ಳಿ.
~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ
Congratulations to Newly Elected Office Bearers Of Raichur Rural District
SDPIKarnataka #RaichurRural
21
NovCongratulations to Newly Elected Office Bearers Of Raichur Urban District
SDPIKarnataka #RaichurUrban