01
Jul

05 ನಿರ್ಣಯ

ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ಆಗ್ರಹಿಸುವ ನಿರ್ಣಯ ಕಲ್ಯಾಣ ‌ ಕರ್ನಾಟಕ ‌ ಪ್ರದೇಶವು ಶಿಕ್ಷಣ, ಆರೋಗ್ಯ, ಉದ್ಯೋಗ, ಮೂಲಸೌಕರ್ಯ ಹಾಗೂ ಕೈಗಾರಿಕಾ ಅಭಿವೃದ್ಧಿಯಲ್ಲಿ ಇನ್ನೂ ಹಿಂದುಳಿದಿದೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ನೀಡಿರುವ

01
Jul

1 July

ವೈದ್ಯರ ದಿನ ಹಾರ್ದಿಕ ಶುಭಾಶಯಗಳು ವೈದ್ಯರ ದಿನವಾದ ಇಂದು, ಪ್ರತೀ ವೈದ್ಯರ ಅಚಲ ಉತ್ಸಾಹ, ಕರುಣೆ ಮತ್ತು ಮಾನವೀಯ ನಿಸ್ವಾರ್ಥ ಸೇವೆಗೆ ನನ್ನ ಹೃತ್ತೂರ್ವಕ ಕೃತಜ್ಞತೆ ಮತ್ತು ಶುಭಾಶಯಗಳನ್ನು ಅರ್ಪಿಸುತ್ತೇನೆ. ರೋಗಿಗಳನ್ನು ಗುಣಪಡಿಸುವುದು, ಸಾಂತ್ವನ

28
Jun

ಕರ್ನಾಟಕದಲ್ಲಿ ಬಲಿಷ್ಠ ವಿರೋಧ ಪಕ್ಷದ ಕೊರತೆ ಸ್ಪಷ್ಟವಾಗಿ ಕಾಣುತ್ತಿದೆ. ಮತ್ತೊಂದೆಡೆ, ಆಡಳಿತದಲ್ಲಿರುವ ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ಸಮಸ್ಯೆಗಳು ಹಾಗೂ ಜನರ ಮೂಲಭೂತ ಪ್ರಶ್ನೆಗಳಿಗೆ ಸಮರ್ಪಕವಾಗಿ ಸ್ಪಂದಿಸುವಲ್ಲಿ ವಿಫಲವಾಗಿದೆ. ಇಂತಹ ಸಂದರ್ಭದಲ್ಲಿ, ರಾಜ್ಯದ ಜನತೆಗೆ ಪರ್ಯಾಯ ರಾಜಕೀಯ ಶಕ್ತಿಯಾಗಿ ಎಸ್‌ಡಿಪಿಐ ವೇಗವಾಗಿ ಬೆಳೆಯುತ್ತಿದೆ. ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಎಸ್‌ಡಿಪಿಐ ದೃಢಸಂಕಲ್ಪದೊಂದಿಗೆ ಸ್ಪರ್ಧಿಸಲಿದೆ. ಈಗಾಗಲೇ ಮೊದಲ ಹಂತದ 50 ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದ್ದು, ರಾಜ್ಯದಾದ್ಯಂತ ಜನಪರ ರಾಜಕೀಯಕ್ಕೆ ಹೊಸ ದಿಕ್ಕು ನೀಡುವ ವಿಶ್ವಾಸ ನಮ್ಮದು.

– ಅಬ್ದುಲ್ ಮಜೀದ್ಎಸ್‌ಡಿಪಿಐ ಕರ್ನಾಟಕ ರಾಜ್ಯಾಧ್ಯಕ್ಷರು SDPIKarnataka #SRC2026 #raichur