30
Jan

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ ಮಾರ್ಗದ ಮೂಲಕ ದೇಶದ ಸ್ವಾತಂತ್ರ್ಯ ಹೋರಾಟದ ಮುಖವಾಗಿದ್ದ ಗಾಂಧೀಜಿಯವರನ್ನು ಫ್ಯಾಸಿಸ್ಟ್ ಶಕ್ತಿಗಳುಭಯೋತ್ಪಾದಕ ಗೋಡ್ಸೆ ಮೂಲಕ

30
Jan

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ ಮಾರ್ಗದ ಮೂಲಕ ದೇಶದ ಸ್ವಾತಂತ್ರ್ಯ ಹೋರಾಟದ ಮುಖವಾಗಿದ್ದ ಗಾಂಧೀಜಿಯವರನ್ನು ಫ್ಯಾಸಿಸ್ಟ್ ಶಕ್ತಿಗಳು ಭಯೋತ್ಪಾದಕ

29
Jan
29
Jan
28
Jan

ತೀರ್ಥಹಳ್ಳಿ ಸರ್ಕಾರಿ ಕಾಲೇಜಿನ ಕಾರ್ಯಕ್ರಮದಲ್ಲಿ ಭಗವದ್ಗೀತೆ ಹಂಚಿಕೆ ಮತ್ತು ಅತಿಥಿಯಾಗಿದ್ದ ನ್ಯಾಯಾಧೀಶರಿಂದಲೇ ಜೈ ಶ್ರೀರಾಮ್ ಘೋಷಣೆ ಕೂಗಿ ಭಗವದ್ಗೀತೆ ಸಂವಿಧಾನಕ್ಕೆ ಸಮ ಎಂದಿದ್ದು ಸಂವಿಧಾನ ವಿರೋಧಿ ನಡವಳಿಕೆ: ಬಿ.ಆರ್. ಭಾಸ್ಕರ್ ಪ್ರಸಾದ್, ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ಡಿಪಿಐ

ಬೆಂಗಳೂರು, 27 ಜನವರಿ 2024: ತೀರ್ಥಹಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಣೆಯ ಕಾರ್ಯಕ್ರಮದಲ್ಲಿ ಅತಿಥಿಗಳಿಗೆ ತಹಶೀಲ್ದಾರ್ ಹಾಗೂ ತಾಲ್ಲೂಕು ಕಾರ್ಯನಿರ್ವಾಹಕ ದಂಡಾಧಿಕಾರಿಗಳ ಕಾರ್ಯಾಲಯದ

28
Jan

ಫಿಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಜನ್ಮದಿನದ ಶುಭಾಶಯಗಳು.

ಸ್ವತಂತ್ರ ಭಾರತದ ಮೊಟ್ಟ ಮೊದಲ ಸೇನಾ ಮುಖ್ಯಸ್ಥರಾಗಿ ದೇಶಕ್ಕೆ ಅಪ್ರತಿಮ ಸೇವೆ ಸಲ್ಲಿಸಿದ ಫಿಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಅವರ ಜನ್ಮದಿನದ ಶುಭಾಶಯಗಳು.

27
Jan

ಧರ್ಮನಿಷ್ಠೆ ಕೇವಲ ಮುಖವಾಡ ಅಷ್ಟೆಹಣ ಮತ್ತು ಅಧಿಕಾರ ನಿಜವಾದ ಗುರಿ

ಸಂಘಪರಿವಾರದ ಗುರಿ ಅಧಿಕಾರ ಮತ್ತು ಹಣ ಗಳಿಸುವುದಾಗಿದೆ. ಅದನ್ನು ಸಾಧಿಸಲು ಅವರು ತೋರುವ ಧರ್ಮನಿಷ್ಠೆ ಮತ್ತು ಭಕ್ತಿ ಕೇವಲ ಮುಖವಾಡವಾಗಿದೆ. ಬಾಬರಿ ಮಸೀದಿಯ ಅತಿಕ್ರಮಿಸಿದ ಭೂಮಿಯಲ್ಲಿ ನಿರ್ಮಿಸಿಲಾದ ಕಟ್ಟಡದ ಉದ್ಘಾಟನೆಯನ್ನು ಸಂಘಪರಿವಾರ ರಾಷ್ಟ್ರೀಯ ಹಬ್ಬವೆಂಬಂತೆ

26
Jan

ಮೈಸೂರು ಜಿಲ್ಲೆಯಲ್ಲಿ ಗಣರಾಜ್ಯೋತ್ಸವವನ್ನು ಜಿಲ್ಲಾ ಕಚೇರಿ ಆವರಣದಲ್ಲಿ ಹಾಗೂ ಎಲ್ಲಾ ವಾರ್ಡ್‌ಗಳಲ್ಲಿ ರಾಷ್ಟ್ರಧ್ವಜಾರೋಹಣ ಮಾಡುವ ಮೂಲಕ ಸಂಭ್ರಮದಿಂದ ಆಚರಿಸಲಾಯಿತು.

ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಸಂವಿಧಾನ ಧೀಕ್ಷೆ ಮಾಡಿಸುವ ಮೂಲಕ ಪ್ರಮಾಣ ವಚನ ಸ್ವೀಕರಿಸಿ, ನಮ್ಮ ದೇಶದಲ್ಲಿ ಶಾಂತಿ ಸೌಹಾರ್ದತೆ ನೆಲೆಸಲು ಶ್ರಮಿಸುವುದಾಗಿ ಪ್ರತಿಜ್ಞೆ ಮಾಡಿದರು. ರಾಜ್ಯ ಉಪಾಧ್ಯಕ್ಷ ದೇವನೂರು ಪುಟ್ಟನಂಜಯ್ಯ,

26
Jan

75ನೇ ಗಣರಾಜ್ಯೋತ್ಸವದ ಶುಭಾಶಯಗಳು

ಸಾಕಷ್ಟು ತ್ಯಾಗ, ಬಲಿದಾನಗಳ ನಂತರ ಪಡೆದುಕೊಂಡ ಸ್ವಾತಂತ್ರ್ಯವನ್ನು ಶಾಶ್ವತವಾಗಿಸಿಕೊಳ್ಳಲು ದೇಶಕ್ಕೆ ಸಮರ್ಥ ಸಂವಿಧಾನದ ಅವಶ್ಯಕತೆ ಇತ್ತು. ಬಾಬಾ ಸಾಹೇಬ್ ಡಾ. ಬಿ. ಆರ್. ಅಂಬೇಡ್ಕರ್ ಅವರು ಅದನ್ನು ನಮಗೆ ಒದಗಿಸಿಕೊಟ್ಟರು. ಅದರ ಆಧಾರದಲ್ಲಿ ನಾವು