05
JunWORLD ENVIRONMENT DAY
ವಿಶ್ವ ಪರಿಸರ ದಿನಾಚರಣೆ 05 JUNE ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ! ಇಂದು ನಾವು ನೆಡುವ ಒಂದು ಸಣ್ಣಗಿಡ, ನಾಳಿನ ಪೀಳಿಗೆಗೆ ನೀಡುವ ಅಮೂಲ್ಯ ಉಡುಗೊರೆ. ಬನ್ನಿ, ಹಸಿರು ಮತ್ತು ಸ್ವಚ್ಛ ಕರ್ನಾಟಕ ನಿರ್ಮಾಣಕ್ಕೆ
05
Jun01
Junಉಡುಪಿ ಜಿಲ್ಲೆ, ಕುಂದಾಪುರ ತಾಲೂಕು, ಗಂಗೊಳ್ಳಿ ಗ್ರಾಮ ಪಂಚಾಯಿತಿ ಸದಸ್ಯರಾದ ಮ್ಯಾಕ್ಸಿಮ್ ಅಲ್ಬರ್ಟ್ ಫರ್ನಾಂಡಿಸ್ ಅವರು ನಮ್ಮನ್ನಗಲಿದ್ದಾರೆ. ಅವರ ಅಗಲಿಕೆ ನಮಗೆ ತೀವ್ರ ನೋವನ್ನುಂಟು ಮಾಡಿದೆ. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯು ಅವರ ಕುಟುಂಬ ವರ್ಗಕ್ಕೆ ಸಂತಾಪವನ್ನು ವ್ಯಕ್ತಪಡಿಸುತ್ತದೆ.
ಈ ದುಃಖದ ಸಂದರ್ಭದಲ್ಲಿ ಅವರ ಕುಟುಂಬದವರು, ಬಂಧುಬಳಗ ಹಾಗೂ ಸ್ನೇಹಿತರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇವೆ. SDPI ಕರ್ನಾಟಕ ರಾಜ್ಯ ಸಮಿತಿ SDPIKarnataka
31
Mayಜಿಲ್ಲಾ ಪ್ರತಿನಿಧಿ ಸಭೆ
DRC DISTRICT REPRESENTATIVE COUNCIL Heartly Welcome ABDUL HANNANState Vice President MAULANA AKRAMState Secretary ABDUL RAHEEM PATELSWC Member AKBAR NAGUNDISWC Member SDPIKarnataka #DRC
27
MayHAPPY Eid Al-Adha
Wishing you a beautiful and blessed Eid. Warm Wishes on Eid ul Adha May the spirit of sacrifice, compassion, and unity inspire us all to
25
Mayರಾಜ್ಯದಲ್ಲಿ ಗಲಭೆಕೋರ ಸಂಘ ಪರಿವಾರದವರ ಕೇಸ್ ಹಿಂಪಡೆದದ್ದನ್ನು ವಿರೋಧಿಸಿ ಮತ್ತುಗೋರಕ್ಷಣೆ ನೆಪದಲ್ಲಿ ಗೂಂಡಾಗಿರಿ ಖಂಡಿಸಿರಾಜ್ಯಾದ್ಯಂತ ಪ್ರತಿಭಟನೆ
25-05-2026 | Freedom Park | Bengaluru SDPIKarnataka #Bengaluru #FreedomPark
22
Mayರಾಜ್ಯದಲ್ಲಿ ಪದೇ ಪದೇ ಕೋಮು ವಿಷ ಬೀಜ ಬಿತ್ತಿ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವ ಕೋಮುವಾದಿ ಗೂಂಡಾಗಳ ಮೇಲಿನ ಕ್ರಿಮಿನಲ್ ಪ್ರಕರಣ ವಾಪಸ್ ಪಡೆದಿರುವ ಕಾಂಗ್ರೆಸ್ ಸರ್ಕಾರದ ನಡೆ ಅತ್ಯಂತ ಖಂಡನೀಯ
~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು SDPI, ಕರ್ನಾಟಕ SDPIKarnataka #CongRSS #CriminalCases
21
May17
Mayنوین نامی فرقہ پرست مجرم” کی اشتعال انگیزی کی وجہ سے KG ہلی اور DJ ہلی میں فساد بر پا ہوا، جس کے نتیجے میں جانی و مالی نقصان ہوا، سینکڑوں مقدمات درج کیے گئے، سیکڑوں گرفتاریاں ہوئیں، اور آج بھی کئی بے گناہ لوگ جیلوں میں سڑ رہے ہیں۔ اگر ایسے فرقہ وارانہ نفرت پھیلانے والے وائرسوں کو محکمہ پولیس قابو میں نہ لائے، تو یہ ایک اور بڑے سانحے کا سبب بن سکتا ہے۔ مگر کیا کیا جائے، کانگریس حکومت گہری نیند میں سورہی ہے۔
~عبد المجيد,ریاستی صدر ایس ڈی پی آئی کرناٹکhttps://www.facebook.com/share/p/1K6h82tzTJ/
17
Mayಈ P. ನವೀನ್ ಎಂಬ ಕೋಮು ಕ್ರಿಮಿಯ ಪ್ರಚೋದನೆಯಿಂದ KG ಹಳ್ಳಿ, DJ ಹಳ್ಳಿ ಗಲಭೆ ಉಂಟಾದದ್ದು, ಪ್ರಾಣಹಾನಿ, ಆಸ್ತಿ ಹಾನಿ ಸಂಭವಿಸಿ, ನೂರಾರು ಕೇಸುಗಳು ದಾಖಲಾಗಿ, ನೂರಾರು ಬಂಧನ ನಡೆದು, ಇಂದಿಗೂ ಹಲವು ಅಮಾಯಕರು ಜೈಲಿನಲ್ಲಿ ಕೊಳೆಯುತ್ತಿರುವುದು. ಇಂತಹ ಕೋಮು ವಿದ್ವೇಷ ಹರಡುವ ವೈರಸ್ ಗಳನ್ನು ಪೊಲೀಸ್ ಇಲಾಖೆ ಮಟ್ಟ ಹಾಕದಿದ್ದರೆ, ಇನ್ನೊಂದು ಅನಾಹುತಕ್ಕೆ ದಾರಿ ಆಗುತ್ತದೆ. ಆದ್ರೆ ಏನು ಮಾಡುವುದು ಕಾಂಗ್ರೇಸ್ ಸರ್ಕಾರ ಗಾಢ ನಿದ್ರೆಯಲ್ಲಿದೆ.
~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, SDPI ಕರ್ನಾಟಕ SDPIKarnataka #DJHalli #KGHalli